AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ […]

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
KUSHAL V
|

Updated on:Nov 12, 2020 | 6:24 PM

Share

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಆಸಿಫ್​ ಸಾವಿನ ಹಿಂದಿನ ಕಾರಣ ಸದ್ಯ ತಿಳಿದುಬಂದಿಲ್ಲ.

Published On - 6:23 pm, Thu, 12 November 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​