AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ. ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ […]

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!
ಸಾಧು ಶ್ರೀನಾಥ್​
|

Updated on: Sep 14, 2020 | 1:43 PM

Share

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ.

ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಿಂದಿ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು