AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ. ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ […]

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!
ಸಾಧು ಶ್ರೀನಾಥ್​
|

Updated on: Sep 14, 2020 | 1:43 PM

Share

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ.

ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಿಂದಿ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?