AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ. ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ […]

ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!
ಸಾಧು ಶ್ರೀನಾಥ್​
|

Updated on: Sep 14, 2020 | 1:43 PM

Share

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ.

ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಿಂದಿ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದಿದ್ದಾರೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!