AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿಹೊಂದದ ರಾಜ್ಯಗಳ ಭಾಷೆ ಹಿಂದಿ, ರಾಜ್ಯದಲ್ಲಿ ಹಿಂದಿಗೆ ಅನುಮತಿ ನೀಡಿದರೆ ನಾವು ಗುಲಾಮ ಶೂದ್ರರಾಗುತ್ತೇವೆ: ತಮಿಳುನಾಡು ಸಂಸದ

ಹಿಂದಿ ಕಲಿಯುವ ಅಗತ್ಯವೇ ಇಲ್ಲ ಎಂದು ವಾದಿಸಿದ ಡಿಎಂಕೆ ನಾಯಕ, ಅಭಿವೃದ್ಧಿಹೊಂದಿದ ಕೆಲವು ರಾಜ್ಯಗಳಲ್ಲಿ ಹಿಂದಿ ಪ್ರಥಮ ಭಾಷೆಯೇ ಅಲ್ಲ. ಅಭಿವೃದ್ಧಿ ಹೊಂದದ ರಾಜ್ಯಗಳಾದ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನದಲ್ಲಿ ಹಿಂದಿ ಪ್ರಥಮ ಭಾಷೆಯಾಗಿ..

ಅಭಿವೃದ್ಧಿಹೊಂದದ ರಾಜ್ಯಗಳ ಭಾಷೆ ಹಿಂದಿ, ರಾಜ್ಯದಲ್ಲಿ ಹಿಂದಿಗೆ ಅನುಮತಿ ನೀಡಿದರೆ ನಾವು ಗುಲಾಮ ಶೂದ್ರರಾಗುತ್ತೇವೆ: ತಮಿಳುನಾಡು ಸಂಸದ
ಟಿಕೆಎಸ್ ಇಳಂಗೋವನ್
TV9 Web
| Edited By: |

Updated on:Jun 06, 2022 | 8:05 PM

Share

ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆ (Hindi imposition) ಪ್ರಯತ್ನಗಳ ವಿರುದ್ಧ ನಡೆದ ಸಾರ್ವಜನಿಕ ಸಭೆಯಲ್ಲಿ ದ್ರಾವಿಡ ಮುನ್ನೇಟ್ರ ಕಳಗಂ (DMK) ಸಂಸದ ಟಿಕೆಎಸ್ ಇಳಂಗೋವನ್ (TKS Elangovan) ಅವರು ಜಾತಿ ನಿಂದನೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದಿ ನಮ್ಮನ್ನು ಶೂದ್ರರನ್ನಾಗಿ ಮಾಡುತ್ತದೆ. ಇದರಿಂದ ನಮಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಅದು ನಮ್ಮ ನೆಲವನ್ನು ಪ್ರವೇಶಿಸಿದರೆ, ಅದು ಹಾನಿಯನ್ನುಂಟುಮಾಡುತ್ತದೆ. ಅದು ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹಾಳು ಮಾಡುತ್ತದೆ ಮತ್ತು ನಮ್ಮ ಅಸ್ತಿತ್ವದಲ್ಲಿರುವ ಸಹೋದರತ್ವವನ್ನು ನಾಶಪಡಿಸುತ್ತದೆ, ಎಂದು ಇಳಂಗೋವನ್ ಶನಿವಾರ ಹೇಳಿದ್ದಾರೆ. ಸ್ವಾತಂತ್ರ್ಯಕ್ಕೆ ಮೊದಲು ಉತ್ತರ ಭಾರತದಲ್ಲಿ ವ್ಯಕ್ತಿಯೊಬ್ಬ ರಾಜನಾಗಬೇಕಿದ್ದರೆ ವರ್ಣಾಶ್ರಮದ ಪ್ರಕಾರ ಆತ ಕ್ಷತ್ರಿಯನಾಗಿರಬೇಕು.ಆದರೆ ದಕ್ಷಿಣ ಭಾರತದಲ್ಲಿನ ಪರಿಸ್ಥಿತಿ ಅದಾಗಿರಲಿಲ್ಲ. ಜಗತ್ತಿನಲ್ಲಿ ಎಲ್ಲರನ್ನೂ ಸಮಾನವಲಾಗಿ ಕಾಣುವ ನಾಗರಿಕತೆ ಎಂದರೆ ಅದು ತಮಿಳು ಸಂಸ್ಕೃತಿ. ಈಗ ಅವರು ಅದನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ಮನುಧರ್ಮ ತರುವುದಕ್ಕಾಗಿ ಅವರು ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ನಾವು ಅದಕ್ಕೆ ಅನುಮತಿಸಬಾರದು, ಹಾಗೆ ನಾವು ಅನುಮತಿಸಿದರೆ ನಾವು ಗುಲಾಮ ಶೂದ್ರರಾಗುತ್ತೇವೆ ಎಂದಿದ್ದಾರೆ.

ಹಿಂದಿ ಕಲಿಯುವ ಅಗತ್ಯವೇ ಇಲ್ಲ ಎಂದು ವಾದಿಸಿದ ಡಿಎಂಕೆ ನಾಯಕ, ಅಭಿವೃದ್ಧಿಹೊಂದಿದ ಕೆಲವು ರಾಜ್ಯಗಳಲ್ಲಿ ಹಿಂದಿ ಪ್ರಥಮ ಭಾಷೆಯೇ ಅಲ್ಲ. ಅಭಿವೃದ್ಧಿ ಹೊಂದದ ರಾಜ್ಯಗಳಾದ ಮಧ್ಯ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನದಲ್ಲಿ ಹಿಂದಿ ಪ್ರಥಮ ಭಾಷೆಯಾಗಿದೆ. ಹೀಗಿರುವಾಗ ನಾವೇಕೆ ಹಿಂದಿಕಲಿಯಬೇಕು ಎಂದು ಸಚಿವರು ಕೇಳಿದ್ದಾರೆ. ಸಂಸದರ ಪ್ರಕಾರ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಹಾರಾಷ್ಟ್ರ , ಕರ್ನಾಟಕ,ಗುಜರಾತ್ ಮತ್ತು ಪಂಜಾಬ್ ಅಭಿವೃದ್ಧಿಹೊಂದಿದ ರಾಜ್ಯಗಳಾಗಿವೆ.

ಇದನ್ನೂ ಓದಿ
Image
60 ವರ್ಷಗಳ ಹಿಂದೆ ನಾಶವಾದ ರಾಮೇಶ್ವರಂ-ಧನುಷ್ಕೋಡಿ ಮಾರ್ಗವನ್ನು ಪುನಃಸ್ಥಾಪಿಸಲಿದೆ ಭಾರತೀಯ ರೈಲ್ವೆ
Image
M Karunanidhi ರಾಜಕೀಯ, ಸಾಹಿತ್ಯದ ಮೂಲಕ ತಮಿಳುನಾಡಿನ ಜನನಾಯಕನಾದ ಕರುಣಾನಿಧಿ ಎಂಬ ದ್ರಾವಿಡ ಸೂರ್ಯ
Image
PM Modi in Chennai ತಮಿಳು ಭಾಷೆಗೆ ಹಿಂದಿಯ ಸ್ಥಾನ ನೀಡಿ: ವೇದಿಕೆ ಮೇಲೆ ಪ್ರಧಾನಿ ಮೋದಿಗೆ ಮನವಿ ಮಾಡಿದ ಸ್ಟಾಲಿನ್

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:04 pm, Mon, 6 June 22

Follow Us
Web contact
Web contact

TV9 Kannada

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ