AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ಭಗವಾ’ ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ ‘ಹಿಂದೂ ರಾಷ್ಟ್ರ ವೀರ’ ಪ್ರಮಾಣಪತ್ರ

ಹಿಂದೂ ಜನಜಾಗೃತಿ ಸಮಿತಿಯ 20 ವರ್ಷ ತುಂಬಿದ ಹಿನ್ನಲೆಯಲ್ಲಿ 'ಹರ್ ಘರ್ ಭಗವಾ' ಅಭಿಯಾನಕ್ಕೆ ಕರೆ ಕೊಟ್ಟಿದೆ.

'ಹರ್ ಘರ್ ಭಗವಾ' ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ 'ಹಿಂದೂ ರಾಷ್ಟ್ರ ವೀರ' ಪ್ರಮಾಣಪತ್ರ
Hindu Janajagruti Samithi
TV9 Web
| Edited By: |

Updated on:Oct 01, 2022 | 12:10 PM

Share

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯ 20 ವರ್ಷದ ವರ್ಷಾಚರಣೆಯ ನಿಮಿತ್ತ ದೇಶದಾದ್ಯಂತ ‘ಹರ್ ಘರ್ ಭಗವಾ’ ಅಭಿಯಾನ (Har Ghar Bhagwa Campaign)ಹಮ್ಮಿಕೊಂಡಿದೆ.

ಇದೇ ಅಕ್ಟೋಬರ್ 3ರಿಂದ 5ರ ವರಗೆ ಈ ಅಭಿಯಾನ ನಡೆಯಲಿದ್ದು, ಹರ್ ಘರ್ ಭಗವಾ ಅಭಿಯಾನದಡಿಯಲ್ಲಿ ಮನೆ-ಮನೆಯಲ್ಲಿ ಭಗವಧ್ವಜ ಹಾರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ಕೊಟ್ಟಿದೆ.

ಇದನ್ನೂ ಓದಿ: India 5G Launch: ಭಾರತದಲ್ಲಿ 5ಜಿ ಯುಗ ಆರಂಭ; ಹೈಸ್ಪೀಡ್ ಇಂಟರ್ನೆಟ್​ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಒಂದು ಕೋಟಿ ಹಿಂದೂಗಳ ಮನೆ ಮೇಲೆ ಹರ್ ಘರ್ ಭಗವಾ ಹಾರಿಸುವ ಗುರಿ ಹೊಂದಿದೆ. ನಾಳೆಯಿಂದ ಈ ಬಗ್ಗೆ ಟ್ವಿಟರ್ ನಲ್ಲಿ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುವವರಿಗೆ ಹಿಂದೂ ರಾಷ್ಟ್ರ ವೀರ ಎಂಬ ಪ್ರಮಾಣಪತ್ರ ನೀಡಲಾಗುವುದು ಸಮಿತಿ ತಿಳಿಸಿದೆ. ಈ ಪ್ರಮಾಣ ಪತ್ರ ಪಡೆಯಲು ನೀವು ಮಾಡಬೇಕಿರವ ವಿಧಾನ ಈ ಕೆಳಗಿನಂತಿದೆ ನೋಡಿ. ತಮ್ಮ ಮನೆಯ ಮೇಲೆ ಭಗವಾ ಧ್ವಜವನ್ನು ಹಾರಾಡಿಸಬೇಕು. ಅದರ ಫೋಟೋ ಜತೆಗೆ ನಿಮ್ಮ ಹೆಸರು ಮತ್ತು ವಾಟ್ಸಪ್ ನಂಬರ್ https://Hindurashtra.hindujagruti.org ಈ ಲಿಂಕ್​ನಲ್ಲಿ ಹಾಕಬೇಕು.

ಹೀಗೆ ಮಾಡಿದರೆ ‘ಹಿಂದೂ ರಾಷ್ಟ್ರ ವೀರ’ ಎಂಬ ಪ್ರಮಾಣಪತ್ರ ನಿಮ್ಮ ವಾಟ್ಸಪ್​ ನಂಬರ್​ಗೆ ಕಳುಹಿಸಲಾಗುವುದು ಎಂದು ಸಮಿತಿ ಹೇಳಿದೆ. ಮನೆಯಲ್ಲಿ ಹಾರಾಡಿಸಿದ ಭಗವಾ ಧ್ವಜದ ಪೋಟೋವನ್ನು ಈ ಕೆಳಗಿನ ಸೋಷಿಯಲ್ ಮೀಡಿಯಾ ಅಕೌಂಟ್​ಗೆ ಟ್ಯಾಗ್ ಮಾಡಬೇಕು ಹಾಗೇ #HarGharBhagwa ಅಂತ ಹ್ಯಾಶ್ ಟ್ಯಾಗ್ ಹಾಕಬೇಕು ಅಂತಲೂ ತಿಳಿಸಿದೆ.

ಟ್ವಿಟರ್ : @HinduJagrutiorg, @HJSKarnataka

ಫೇಸ್ಬುಕ್ : @JagoHinduBharat, @JagoHinduKarnataka,

Instagram : @JagoHinduBharat 

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Sat, 1 October 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!