AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ಭಗವಾ’ ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ ‘ಹಿಂದೂ ರಾಷ್ಟ್ರ ವೀರ’ ಪ್ರಮಾಣಪತ್ರ

ಹಿಂದೂ ಜನಜಾಗೃತಿ ಸಮಿತಿಯ 20 ವರ್ಷ ತುಂಬಿದ ಹಿನ್ನಲೆಯಲ್ಲಿ 'ಹರ್ ಘರ್ ಭಗವಾ' ಅಭಿಯಾನಕ್ಕೆ ಕರೆ ಕೊಟ್ಟಿದೆ.

'ಹರ್ ಘರ್ ಭಗವಾ' ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ 'ಹಿಂದೂ ರಾಷ್ಟ್ರ ವೀರ' ಪ್ರಮಾಣಪತ್ರ
Hindu Janajagruti Samithi
TV9 Web
| Edited By: |

Updated on:Oct 01, 2022 | 12:10 PM

Share

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯ 20 ವರ್ಷದ ವರ್ಷಾಚರಣೆಯ ನಿಮಿತ್ತ ದೇಶದಾದ್ಯಂತ ‘ಹರ್ ಘರ್ ಭಗವಾ’ ಅಭಿಯಾನ (Har Ghar Bhagwa Campaign)ಹಮ್ಮಿಕೊಂಡಿದೆ.

ಇದೇ ಅಕ್ಟೋಬರ್ 3ರಿಂದ 5ರ ವರಗೆ ಈ ಅಭಿಯಾನ ನಡೆಯಲಿದ್ದು, ಹರ್ ಘರ್ ಭಗವಾ ಅಭಿಯಾನದಡಿಯಲ್ಲಿ ಮನೆ-ಮನೆಯಲ್ಲಿ ಭಗವಧ್ವಜ ಹಾರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ಕೊಟ್ಟಿದೆ.

ಇದನ್ನೂ ಓದಿ: India 5G Launch: ಭಾರತದಲ್ಲಿ 5ಜಿ ಯುಗ ಆರಂಭ; ಹೈಸ್ಪೀಡ್ ಇಂಟರ್ನೆಟ್​ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಒಂದು ಕೋಟಿ ಹಿಂದೂಗಳ ಮನೆ ಮೇಲೆ ಹರ್ ಘರ್ ಭಗವಾ ಹಾರಿಸುವ ಗುರಿ ಹೊಂದಿದೆ. ನಾಳೆಯಿಂದ ಈ ಬಗ್ಗೆ ಟ್ವಿಟರ್ ನಲ್ಲಿ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುವವರಿಗೆ ಹಿಂದೂ ರಾಷ್ಟ್ರ ವೀರ ಎಂಬ ಪ್ರಮಾಣಪತ್ರ ನೀಡಲಾಗುವುದು ಸಮಿತಿ ತಿಳಿಸಿದೆ. ಈ ಪ್ರಮಾಣ ಪತ್ರ ಪಡೆಯಲು ನೀವು ಮಾಡಬೇಕಿರವ ವಿಧಾನ ಈ ಕೆಳಗಿನಂತಿದೆ ನೋಡಿ. ತಮ್ಮ ಮನೆಯ ಮೇಲೆ ಭಗವಾ ಧ್ವಜವನ್ನು ಹಾರಾಡಿಸಬೇಕು. ಅದರ ಫೋಟೋ ಜತೆಗೆ ನಿಮ್ಮ ಹೆಸರು ಮತ್ತು ವಾಟ್ಸಪ್ ನಂಬರ್ https://Hindurashtra.hindujagruti.org ಈ ಲಿಂಕ್​ನಲ್ಲಿ ಹಾಕಬೇಕು.

ಹೀಗೆ ಮಾಡಿದರೆ ‘ಹಿಂದೂ ರಾಷ್ಟ್ರ ವೀರ’ ಎಂಬ ಪ್ರಮಾಣಪತ್ರ ನಿಮ್ಮ ವಾಟ್ಸಪ್​ ನಂಬರ್​ಗೆ ಕಳುಹಿಸಲಾಗುವುದು ಎಂದು ಸಮಿತಿ ಹೇಳಿದೆ. ಮನೆಯಲ್ಲಿ ಹಾರಾಡಿಸಿದ ಭಗವಾ ಧ್ವಜದ ಪೋಟೋವನ್ನು ಈ ಕೆಳಗಿನ ಸೋಷಿಯಲ್ ಮೀಡಿಯಾ ಅಕೌಂಟ್​ಗೆ ಟ್ಯಾಗ್ ಮಾಡಬೇಕು ಹಾಗೇ #HarGharBhagwa ಅಂತ ಹ್ಯಾಶ್ ಟ್ಯಾಗ್ ಹಾಕಬೇಕು ಅಂತಲೂ ತಿಳಿಸಿದೆ.

ಟ್ವಿಟರ್ : @HinduJagrutiorg, @HJSKarnataka

ಫೇಸ್ಬುಕ್ : @JagoHinduBharat, @JagoHinduKarnataka,

Instagram : @JagoHinduBharat 

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Sat, 1 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ