AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ಭಗವಾ’ ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ ‘ಹಿಂದೂ ರಾಷ್ಟ್ರ ವೀರ’ ಪ್ರಮಾಣಪತ್ರ

ಹಿಂದೂ ಜನಜಾಗೃತಿ ಸಮಿತಿಯ 20 ವರ್ಷ ತುಂಬಿದ ಹಿನ್ನಲೆಯಲ್ಲಿ 'ಹರ್ ಘರ್ ಭಗವಾ' ಅಭಿಯಾನಕ್ಕೆ ಕರೆ ಕೊಟ್ಟಿದೆ.

'ಹರ್ ಘರ್ ಭಗವಾ' ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ 'ಹಿಂದೂ ರಾಷ್ಟ್ರ ವೀರ' ಪ್ರಮಾಣಪತ್ರ
Hindu Janajagruti Samithi
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 01, 2022 | 12:10 PM

Share

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯ 20 ವರ್ಷದ ವರ್ಷಾಚರಣೆಯ ನಿಮಿತ್ತ ದೇಶದಾದ್ಯಂತ ‘ಹರ್ ಘರ್ ಭಗವಾ’ ಅಭಿಯಾನ (Har Ghar Bhagwa Campaign)ಹಮ್ಮಿಕೊಂಡಿದೆ.

ಇದೇ ಅಕ್ಟೋಬರ್ 3ರಿಂದ 5ರ ವರಗೆ ಈ ಅಭಿಯಾನ ನಡೆಯಲಿದ್ದು, ಹರ್ ಘರ್ ಭಗವಾ ಅಭಿಯಾನದಡಿಯಲ್ಲಿ ಮನೆ-ಮನೆಯಲ್ಲಿ ಭಗವಧ್ವಜ ಹಾರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ಕೊಟ್ಟಿದೆ.

ಇದನ್ನೂ ಓದಿ: India 5G Launch: ಭಾರತದಲ್ಲಿ 5ಜಿ ಯುಗ ಆರಂಭ; ಹೈಸ್ಪೀಡ್ ಇಂಟರ್ನೆಟ್​ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಒಂದು ಕೋಟಿ ಹಿಂದೂಗಳ ಮನೆ ಮೇಲೆ ಹರ್ ಘರ್ ಭಗವಾ ಹಾರಿಸುವ ಗುರಿ ಹೊಂದಿದೆ. ನಾಳೆಯಿಂದ ಈ ಬಗ್ಗೆ ಟ್ವಿಟರ್ ನಲ್ಲಿ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುವವರಿಗೆ ಹಿಂದೂ ರಾಷ್ಟ್ರ ವೀರ ಎಂಬ ಪ್ರಮಾಣಪತ್ರ ನೀಡಲಾಗುವುದು ಸಮಿತಿ ತಿಳಿಸಿದೆ. ಈ ಪ್ರಮಾಣ ಪತ್ರ ಪಡೆಯಲು ನೀವು ಮಾಡಬೇಕಿರವ ವಿಧಾನ ಈ ಕೆಳಗಿನಂತಿದೆ ನೋಡಿ. ತಮ್ಮ ಮನೆಯ ಮೇಲೆ ಭಗವಾ ಧ್ವಜವನ್ನು ಹಾರಾಡಿಸಬೇಕು. ಅದರ ಫೋಟೋ ಜತೆಗೆ ನಿಮ್ಮ ಹೆಸರು ಮತ್ತು ವಾಟ್ಸಪ್ ನಂಬರ್ https://Hindurashtra.hindujagruti.org ಈ ಲಿಂಕ್​ನಲ್ಲಿ ಹಾಕಬೇಕು.

ಹೀಗೆ ಮಾಡಿದರೆ ‘ಹಿಂದೂ ರಾಷ್ಟ್ರ ವೀರ’ ಎಂಬ ಪ್ರಮಾಣಪತ್ರ ನಿಮ್ಮ ವಾಟ್ಸಪ್​ ನಂಬರ್​ಗೆ ಕಳುಹಿಸಲಾಗುವುದು ಎಂದು ಸಮಿತಿ ಹೇಳಿದೆ. ಮನೆಯಲ್ಲಿ ಹಾರಾಡಿಸಿದ ಭಗವಾ ಧ್ವಜದ ಪೋಟೋವನ್ನು ಈ ಕೆಳಗಿನ ಸೋಷಿಯಲ್ ಮೀಡಿಯಾ ಅಕೌಂಟ್​ಗೆ ಟ್ಯಾಗ್ ಮಾಡಬೇಕು ಹಾಗೇ #HarGharBhagwa ಅಂತ ಹ್ಯಾಶ್ ಟ್ಯಾಗ್ ಹಾಕಬೇಕು ಅಂತಲೂ ತಿಳಿಸಿದೆ.

ಟ್ವಿಟರ್ : @HinduJagrutiorg, @HJSKarnataka

ಫೇಸ್ಬುಕ್ : @JagoHinduBharat, @JagoHinduKarnataka,

Instagram : @JagoHinduBharat 

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Sat, 1 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?