AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ಭಗವಾ’ ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ ‘ಹಿಂದೂ ರಾಷ್ಟ್ರ ವೀರ’ ಪ್ರಮಾಣಪತ್ರ

ಹಿಂದೂ ಜನಜಾಗೃತಿ ಸಮಿತಿಯ 20 ವರ್ಷ ತುಂಬಿದ ಹಿನ್ನಲೆಯಲ್ಲಿ 'ಹರ್ ಘರ್ ಭಗವಾ' ಅಭಿಯಾನಕ್ಕೆ ಕರೆ ಕೊಟ್ಟಿದೆ.

'ಹರ್ ಘರ್ ಭಗವಾ' ಅಭಿಯಾನ: ಮನೆ ಮೇಲೆ ಧ್ವಜ ಹಾರಿಸಿದ್ರೆ 'ಹಿಂದೂ ರಾಷ್ಟ್ರ ವೀರ' ಪ್ರಮಾಣಪತ್ರ
Hindu Janajagruti Samithi
TV9 Web
| Edited By: |

Updated on:Oct 01, 2022 | 12:10 PM

Share

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯ 20 ವರ್ಷದ ವರ್ಷಾಚರಣೆಯ ನಿಮಿತ್ತ ದೇಶದಾದ್ಯಂತ ‘ಹರ್ ಘರ್ ಭಗವಾ’ ಅಭಿಯಾನ (Har Ghar Bhagwa Campaign)ಹಮ್ಮಿಕೊಂಡಿದೆ.

ಇದೇ ಅಕ್ಟೋಬರ್ 3ರಿಂದ 5ರ ವರಗೆ ಈ ಅಭಿಯಾನ ನಡೆಯಲಿದ್ದು, ಹರ್ ಘರ್ ಭಗವಾ ಅಭಿಯಾನದಡಿಯಲ್ಲಿ ಮನೆ-ಮನೆಯಲ್ಲಿ ಭಗವಧ್ವಜ ಹಾರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ಕೊಟ್ಟಿದೆ.

ಇದನ್ನೂ ಓದಿ: India 5G Launch: ಭಾರತದಲ್ಲಿ 5ಜಿ ಯುಗ ಆರಂಭ; ಹೈಸ್ಪೀಡ್ ಇಂಟರ್ನೆಟ್​ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಒಂದು ಕೋಟಿ ಹಿಂದೂಗಳ ಮನೆ ಮೇಲೆ ಹರ್ ಘರ್ ಭಗವಾ ಹಾರಿಸುವ ಗುರಿ ಹೊಂದಿದೆ. ನಾಳೆಯಿಂದ ಈ ಬಗ್ಗೆ ಟ್ವಿಟರ್ ನಲ್ಲಿ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುವವರಿಗೆ ಹಿಂದೂ ರಾಷ್ಟ್ರ ವೀರ ಎಂಬ ಪ್ರಮಾಣಪತ್ರ ನೀಡಲಾಗುವುದು ಸಮಿತಿ ತಿಳಿಸಿದೆ. ಈ ಪ್ರಮಾಣ ಪತ್ರ ಪಡೆಯಲು ನೀವು ಮಾಡಬೇಕಿರವ ವಿಧಾನ ಈ ಕೆಳಗಿನಂತಿದೆ ನೋಡಿ. ತಮ್ಮ ಮನೆಯ ಮೇಲೆ ಭಗವಾ ಧ್ವಜವನ್ನು ಹಾರಾಡಿಸಬೇಕು. ಅದರ ಫೋಟೋ ಜತೆಗೆ ನಿಮ್ಮ ಹೆಸರು ಮತ್ತು ವಾಟ್ಸಪ್ ನಂಬರ್ https://Hindurashtra.hindujagruti.org ಈ ಲಿಂಕ್​ನಲ್ಲಿ ಹಾಕಬೇಕು.

ಹೀಗೆ ಮಾಡಿದರೆ ‘ಹಿಂದೂ ರಾಷ್ಟ್ರ ವೀರ’ ಎಂಬ ಪ್ರಮಾಣಪತ್ರ ನಿಮ್ಮ ವಾಟ್ಸಪ್​ ನಂಬರ್​ಗೆ ಕಳುಹಿಸಲಾಗುವುದು ಎಂದು ಸಮಿತಿ ಹೇಳಿದೆ. ಮನೆಯಲ್ಲಿ ಹಾರಾಡಿಸಿದ ಭಗವಾ ಧ್ವಜದ ಪೋಟೋವನ್ನು ಈ ಕೆಳಗಿನ ಸೋಷಿಯಲ್ ಮೀಡಿಯಾ ಅಕೌಂಟ್​ಗೆ ಟ್ಯಾಗ್ ಮಾಡಬೇಕು ಹಾಗೇ #HarGharBhagwa ಅಂತ ಹ್ಯಾಶ್ ಟ್ಯಾಗ್ ಹಾಕಬೇಕು ಅಂತಲೂ ತಿಳಿಸಿದೆ.

ಟ್ವಿಟರ್ : @HinduJagrutiorg, @HJSKarnataka

ಫೇಸ್ಬುಕ್ : @JagoHinduBharat, @JagoHinduKarnataka,

Instagram : @JagoHinduBharat 

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Sat, 1 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು