AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!