AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?