AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
Follow us
ಆಯೇಷಾ ಬಾನು
|

Updated on: Jul 06, 2020 | 7:58 AM

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ