AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
ಆಯೇಷಾ ಬಾನು|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್