AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್