AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ. ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ. ಇನ್ನು ದೆಹಲಿಯ […]

ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತ, ಆದ್ರೆ ಇದನ್ನು ಬಿಟ್ಟು..
ಆಯೇಷಾ ಬಾನು
ಆಯೇಷಾ ಬಾನು|

Updated on: Jul 06, 2020 | 7:58 AM

Share

ದೆಹಲಿ: ಇಂದಿನಿಂದ ಐತಿಹಾಸಿಕ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಹಲವು ಮಾರ್ಗಸೂಚಿ ಜೊತೆಗೆ ಸ್ಮಾರಕ ತಾಣಗಳು ಮತ್ತೆ ಓಪನ್ ಆಗುತ್ತವೆ. ಆದರೆ ಬೇಸರದ ಸಂಗತಿ ಎಂದರೆ ಪ್ರೇಮ ಸೌಧ, ಪ್ರೀತಿಯ ಸಂಕೇತವಾಗಿರುವ ತಾಜ್‌ಮಹಲ್ ವೀಕ್ಷಣೆಗೆ ಮಾತ್ರ ಅವಕಾಶವಿಲ್ಲ.

ಆಗ್ರಾದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ತಾಜ್​ ಮಹಲ್ ಆಗ್ರಾದ ಬಫರ್​​ ಜೋನ್​​ನಲ್ಲಿದೆ. ಹೀಗಾಗಿ ತಾಜ್​​ಮಹಲ್ ಓಪನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ತಾಜ್‌ಮಹಲ್ ಓಪನ್ ಆಗುವುದಿಲ್ಲ.

ಇನ್ನು ದೆಹಲಿಯ ಕೆಂಪುಕೋಟೆ, ಕುತೂಬ್ ಮಿನಾರ್, ಸಾಂಚಿ ಸ್ತೂಪ, ಸಫ್ದರ್ ಜಂಗ್ ಗೋರಿ, ಪುರಾನಾ ಕಿಲಾ ಸ್ಮಾರಕಗಳು ಓಪನ್ ಆಗುತ್ತವೆ. ವಿಶ್ವವಿಖ್ಯಾತ ತಾಜ್​ ​​​ಮಹಲ್ ಬಾಗಿಲು ಮಾತ್ರ ಇಂದು ತೆರೆಯಲ್ಲ. ಉಳಿದ ಸ್ಮಾರಕ ತೆರೆಯಲು ಕೇಂದ್ರ ಸಂಸ್ಕೃತಿ ಇಲಾಖೆ ಅನುಮತಿ ನೀಡಿದೆ. ಎಂದಿನಂತೆ ಪ್ರವಾಸಿಗರು ತಮ್ಮ ನೆಚ್ಚಿನ ಸ್ಮಾರಕಗಳ ಸೌಂದರ್ಯವನ್ನು ಸವಿಯಬಹುದು. ಸ್ಮಾರಕಗಳ ಪ್ರವೇಶಕ್ಕೂ ಮುನ್ನ ಕೊರೊನಾ ಎಚ್ಚರಿಕೆಯ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ