AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit And Run : ಮಹಿಳಾ ಆಯೋಗದ ಅಧ್ಯಕ್ಷರಿಗೇ ಹೀಗಾದರೆ ಸಾಮಾನ್ಯ ಹೆಣ್ಣುಮಕ್ಕಳ ಗತಿ ಏನು?

ದೆಹಲಿಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ಕಾರು ಚಾಲಕನೊಬ್ಬ 10 ರಿಂದ 15 ಮೀಟರ್ ವರೆಗೆ ಎಳೆದೊಯ್ದಿದ್ದಾನೆ.

Hit And Run : ಮಹಿಳಾ ಆಯೋಗದ ಅಧ್ಯಕ್ಷರಿಗೇ ಹೀಗಾದರೆ ಸಾಮಾನ್ಯ ಹೆಣ್ಣುಮಕ್ಕಳ ಗತಿ ಏನು?
DCW chief Swati MaliwalImage Credit source: NDTV
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 19, 2023 | 3:15 PM

ದೆಹಲಿ: ದೆಹಲಿಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್  (Swati Maliwal) ಅವರನ್ನು ಕಾರು ಚಾಲಕನೊಬ್ಬ 10 ರಿಂದ 15 ಮೀಟರ್ ವರೆಗೆ ಎಳೆದೊಯ್ದಿದ್ದಾನೆ. ದೆಹಲಿ ಏಮ್ಸ್ ಬಳಿ ಈ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ (ಜ.18) ತಡರಾತ್ರಿ ದೆಹಲಿಯಲ್ಲಿ ಮಹಿಳೆಯರ ಭದ್ರತೆಯ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.  ಕಾರು ಮಾಲೀಕ ಕುಡಿದ ಮತ್ತಿನಲ್ಲಿ ಆಕೆಗೆ ಕಿರುಕುಳ ನೀಡಿದ್ದಾನೆ. ಈ ಸಂದರ್ಭದಲ್ಲಿ ಸ್ವಾತಿ ಮಲಿವಾಲ್ ಅವನನ್ನು ಹಿಡಿಯಲು ಕಾರಿನ ಒಳಗೆ ಕೈ ಹಾಕಿದಾಗ ಚಾಲಕ ಕಾರಿನ ಕನ್ನಡಿಯನ್ನು ಮೇಲೆ ಮಾಡಿದ್ದೇನೆ.

ಇದನ್ನು ಓದಿ:Hit and Run Case: ಈ ದೃಶ್ಯ ನೋಡಿದ್ರೆ ಎದೆ ಝಲ್​ ಎನ್ನುತ್ತೆ, ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿಗೆ ಕಾರು ಡಿಕ್ಕಿ

ಈ ಸಮಯದಲ್ಲಿ ಸ್ವಾತಿ ಮಲಿವಾಲ್ ಅವರ ಕೈ ಕಾರಿನ ಒಳಗೆ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಮತ್ತಿನಲ್ಲಿದ್ದ ಕಾರು ಚಾಲಕ ಕಾರು ಮೂವ್ ಮಾಡಿಕೊಂಡು ಎಳೆದೊಯ್ದದ್ದಾನೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಹಂಚಿಕೊಂಡ ಸ್ವಾತಿ ಮಲಿವಾಲ್ ದೇವರು ನನ್ನ ಜೀವವನ್ನು ಉಳಿಸಿದ್ದಾನೆ ಎಂದು  ಹೇಳಿದರು. ಮಹಿಳಾ ಆಯೋಗದ ಅಧ್ಯಕ್ಷೆ ದೆಹಲಿಯಲ್ಲಿ ಸುರಕ್ಷಿತವಾಗಿಲ್ಲ ಎಂದರೆ, ಪರಿಸ್ಥಿತಿ ಹೇಗಿರುತ್ತದೆ ಎಂದು ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Thu, 19 January 23

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ