ಜಮ್ಮು-ಕಾಶ್ಮೀರ: ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್‌ ವಾನಿಯ ಉತ್ತರಾಧಿಕಾರಿಯಾಗಿದ್ದ. ಲಾಕ್​ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.

ಜಮ್ಮು-ಕಾಶ್ಮೀರ: ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರ ಹತ್ಯೆ
ಸಾಧು ಶ್ರೀನಾಥ್​

Updated on: May 06, 2020 | 3:11 PM

ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್‌ ವಾನಿಯ ಉತ್ತರಾಧಿಕಾರಿಯಾಗಿದ್ದ.

ಲಾಕ್​ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.

Published On - 3:08 pm, Wed, 6 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us