AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಸಿ ಬಾಂಬ್ ಬೆದರಿಕೆ: 4 ಗಂಟೆಗಳ ಕಾಲ ಉತ್ತರ ಪ್ರದೇಶದಲ್ಲಿ ನಿಂತ ಪುರುಷೋತ್ತಮ್ ಎಕ್ಸ್​ಪ್ರೆಸ್​ ರೈಲು

ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದ ಪರಿಣಾಮ, ರೈಲು ಉತ್ತರ ಪ್ರದೇಶದಲ್ಲಿ 4 ಗಂಟೆಗಳ ಕಾಲ ನಿಂತಿತ್ತು.

ಹುಸಿ ಬಾಂಬ್ ಬೆದರಿಕೆ: 4 ಗಂಟೆಗಳ ಕಾಲ ಉತ್ತರ ಪ್ರದೇಶದಲ್ಲಿ ನಿಂತ ಪುರುಷೋತ್ತಮ್ ಎಕ್ಸ್​ಪ್ರೆಸ್​ ರೈಲು
ಪುರುಷೋತ್ತಮ್ ರೈಲುImage Credit source: India TV
ನಯನಾ ರಾಜೀವ್
|

Updated on:May 01, 2023 | 9:16 AM

Share

ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದ ಪರಿಣಾಮ, ರೈಲು ಉತ್ತರ ಪ್ರದೇಶದಲ್ಲಿ 4 ಗಂಟೆಗಳ ಕಾಲ ನಿಂತಿತ್ತು. ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜಿಂಗುರಾ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸ್ಫೋಟ ಸಂಭವಿಸಲಿದೆ ಎಂದು ದಗ್ಮಾಪುರ ಸ್ಟೇಷನ್ ಮಾಸ್ಟರ್‌ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶೋಧ ನಡೆಸಲಾಯಿತು. ರೈಲು ಉತ್ತರ ಪ್ರದೇಶದ ಮಿರ್ಜಾಪುರದ ಚುನಾರ್ ರೈಲು ನಿಲ್ದಾಣದಲ್ಲಿ ನಿಂತಿತ್ತು.

ವರದಿಗಳ ಪ್ರಕಾರ, ದಗ್ಮಾಗ್‌ಪುರ ಸ್ಟೇಷನ್ ಮಾಸ್ಟರ್‌ಗೆ ವಾಕಿ-ಟಾಕಿಯಲ್ಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್‌ನ ಲೊಕೊಮೊಟಿವ್ (ಎಂಜಿನ್) ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಬಂದಿತ್ತು. ಜಿಂಗುರಾ ನಿಲ್ದಾಣದ ಬಳಿ ರೈಲಿನಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಸ್ಟೇಷನ್ ಮಾಸ್ಟರ್‌ಗೆ ಮಾಹಿತಿ ನೀಡಲಾಯಿತು.

ಮತ್ತಷ್ಟು ಓದಿ:8 ಕೋಚ್​​ಗಳಿರುವ ವಂದೇ ಭಾರತ್ ರೈಲು ತಯಾರಿಸಲಿದೆ ಭಾರತೀಯ ರೈಲ್ವೇ

ಮಾಹಿತಿ ಪಡೆದ ತಕ್ಷಣ ರೈಲನ್ನು ಮಿರ್ಜಾಪುರದ ಚುನಾರ್ ರೈಲು ನಿಲ್ದಾಣದಲ್ಲಿ ನಿಲ್ಲಿಸಿ ಶೋಧ ನಡೆಸಲಾಯಿತು. ಬಾಂಬ್ ಸ್ಕ್ವಾಡ್, ಜಿಆರ್‌ಪಿ, ಆರ್‌ಪಿಎಫ್, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಚುನಾರ್ ನಿಲ್ದಾಣದಲ್ಲಿ ರೈಲನ್ನು ಕೂಲಂಕಷವಾಗಿ ಶೋಧ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:16 am, Mon, 1 May 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!