AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು
ಅಲಿಗಢ ಮಸೀದಿ
ನಯನಾ ರಾಜೀವ್
|

Updated on: Mar 07, 2023 | 8:41 AM

Share

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.

ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ.

ಮತ್ತಷ್ಟು ಓದಿ: ಹೋಳಿ ಹಬ್ಬವನ್ನು ಆಚರಣೆ ಮಾಡುವ ಉದ್ದೇಶ ಏನು ಗೊತ್ತಾ ?

ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಸುಮಾರು 6 ರಿಂದ 7 ವರ್ಷಗಳಿಂದ ಮಸೀದಿಯನ್ನು ಮುಚ್ಚಲಾಗುತ್ತಿದೆ, ಆಡಳಿತದ ಸಹಾಯದಿಂದ ಯಾರೂ ಬಣ್ಣ ಎರಚದಂತೆ ನಾವು ಮಸೀದಿಯನ್ನು ಮುಚ್ಚುತ್ತೇವೆ ಎಂದು ನಿವಾಸಿ ಅಖೀಲ್ ಪಹಲ್ವಾನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!