AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು
ಅಲಿಗಢ ಮಸೀದಿ
ನಯನಾ ರಾಜೀವ್
|

Updated on: Mar 07, 2023 | 8:41 AM

Share

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.

ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ.

ಮತ್ತಷ್ಟು ಓದಿ: ಹೋಳಿ ಹಬ್ಬವನ್ನು ಆಚರಣೆ ಮಾಡುವ ಉದ್ದೇಶ ಏನು ಗೊತ್ತಾ ?

ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಸುಮಾರು 6 ರಿಂದ 7 ವರ್ಷಗಳಿಂದ ಮಸೀದಿಯನ್ನು ಮುಚ್ಚಲಾಗುತ್ತಿದೆ, ಆಡಳಿತದ ಸಹಾಯದಿಂದ ಯಾರೂ ಬಣ್ಣ ಎರಚದಂತೆ ನಾವು ಮಸೀದಿಯನ್ನು ಮುಚ್ಚುತ್ತೇವೆ ಎಂದು ನಿವಾಸಿ ಅಖೀಲ್ ಪಹಲ್ವಾನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ