AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು
ಅಲಿಗಢ ಮಸೀದಿ
ನಯನಾ ರಾಜೀವ್
|

Updated on: Mar 07, 2023 | 8:41 AM

Share

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.

ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ.

ಮತ್ತಷ್ಟು ಓದಿ: ಹೋಳಿ ಹಬ್ಬವನ್ನು ಆಚರಣೆ ಮಾಡುವ ಉದ್ದೇಶ ಏನು ಗೊತ್ತಾ ?

ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಸುಮಾರು 6 ರಿಂದ 7 ವರ್ಷಗಳಿಂದ ಮಸೀದಿಯನ್ನು ಮುಚ್ಚಲಾಗುತ್ತಿದೆ, ಆಡಳಿತದ ಸಹಾಯದಿಂದ ಯಾರೂ ಬಣ್ಣ ಎರಚದಂತೆ ನಾವು ಮಸೀದಿಯನ್ನು ಮುಚ್ಚುತ್ತೇವೆ ಎಂದು ನಿವಾಸಿ ಅಖೀಲ್ ಪಹಲ್ವಾನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ