AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

Holi 2023: ಹೋಳಿಯ ಬಣ್ಣ ಸೋಕೀತು ಎಂದು ಪ್ಲಾಸ್ಟಿಕ್​ನಿಂದ ಇಡೀ ಮಸೀದಿಯನ್ನು ಮುಚ್ಚಿದ ಮುಸ್ಲಿಂ ಬಾಂಧವರು
ಅಲಿಗಢ ಮಸೀದಿ
ನಯನಾ ರಾಜೀವ್
|

Updated on: Mar 07, 2023 | 8:41 AM

Share

ಹೋಳಿಯ ಬಣ್ಣ ಸೋಕೀತು ಎಂದು ಮುಸ್ಲಿಂ ಬಾಂಧವರು ಇಡೀ ಮಸೀದಿಯನ್ನು ಟಾರ್ಪಲಿನ್​ನಿಂದ ಮುಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.

ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ.

ಮತ್ತಷ್ಟು ಓದಿ: ಹೋಳಿ ಹಬ್ಬವನ್ನು ಆಚರಣೆ ಮಾಡುವ ಉದ್ದೇಶ ಏನು ಗೊತ್ತಾ ?

ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಸುಮಾರು 6 ರಿಂದ 7 ವರ್ಷಗಳಿಂದ ಮಸೀದಿಯನ್ನು ಮುಚ್ಚಲಾಗುತ್ತಿದೆ, ಆಡಳಿತದ ಸಹಾಯದಿಂದ ಯಾರೂ ಬಣ್ಣ ಎರಚದಂತೆ ನಾವು ಮಸೀದಿಯನ್ನು ಮುಚ್ಚುತ್ತೇವೆ ಎಂದು ನಿವಾಸಿ ಅಖೀಲ್ ಪಹಲ್ವಾನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ