AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swiggy: ತೀವ್ರ ಟೀಕೆ ಬಳಿಕ ಹೋಳಿ ಹಬ್ಬದ ಮೊಟ್ಟೆ ಜಾಹೀರಾತು ಹಿಂಪಡೆದ ಸ್ವಿಗ್ಗಿ

ಆಹಾರ ವಿತರಕ ಸಂಸ್ಥೆ ಸ್ವಿಗ್ಗಿ ಹೋಳಿ ಹಬ್ಬಕ್ಕಾಗಿ ನೀಡಿದ್ದ ಮೊಟ್ಟೆಯ ಜಾಹೀರಾತು ಫಲಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾಹೀರಾತನ್ನು ಹಿಂಪಡೆದಿದ್ದಾರೆ.

Swiggy: ತೀವ್ರ ಟೀಕೆ ಬಳಿಕ ಹೋಳಿ ಹಬ್ಬದ ಮೊಟ್ಟೆ ಜಾಹೀರಾತು ಹಿಂಪಡೆದ ಸ್ವಿಗ್ಗಿ
ಸ್ವಿಗ್ಗಿ ಮೊಟ್ಟೆ ಜಾಹೀರಾತು
ನಯನಾ ರಾಜೀವ್
|

Updated on: Mar 08, 2023 | 12:18 PM

Share

ಆಹಾರ ವಿತರಕ ಸಂಸ್ಥೆ ಸ್ವಿಗ್ಗಿ ಹೋಳಿ ಹಬ್ಬಕ್ಕಾಗಿ ನೀಡಿದ್ದ ಮೊಟ್ಟೆಯ ಜಾಹೀರಾತು ಫಲಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾಹೀರಾತನ್ನು ಹಿಂಪಡೆದಿದ್ದಾರೆ. ಹೋಳಿ ಹಬ್ಬದ ಸಂದರ್ಭದಲ್ಲಿ ಮೊಟ್ಟೆಯನ್ನು ತಲೆಯ ಮೇಲೆ ಒಡೆಯದಿರಿ ಬದಲು ಅದನ್ನು ಆಮ್ಲೆಟ್ ಮಾಡಿಕೊಂಡು ತಿನ್ನಿ ಎಂದು ಸ್ವಿಗ್ಗಿ ನೀಡಿದ್ದ ಜಾಹೀರಾತಿನ ವಿರುದ್ಧ #ಹಿಂದೂಪೊಬಿಕ್‌ಸ್ವಿಗ್ಗಿ(#HinduPhobicSwiggy) ಹ್ಯಾಷ್‌ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿತ್ತು.

ಹೋಳಿ ಹಬ್ಬದ ಸಂದರ್ಭದಲ್ಲಿ ಮೊಟ್ಟೆಗಳನ್ನು ಹೊಡೆಯಬೇಡಿ ಎಂದಿರುವುದು ಅನಗತ್ಯವಾಗಿದೆ. ಇದು ಹಿಂದೂ ವಿರೋಧಿ ನಿಲುವು ಎಂದು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಲಾಗಿತ್ತು. ಸ್ವಿಗ್ಗಿ, ನಿಮ್ಮ ಈ ಜಾಹೀರಾತು ಲಕ್ಷಾಂತರ ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಎಲ್ಲಾ ಹಬ್ಬಗಳಿಗೆ ಒಂದೇ ರೀತಿಯ ಗೌರವವನ್ನು ತೋರಿಸಲು ಕಲಿಯಿರಿ ಮತ್ತು ಆಕ್ಷೇಪಾರ್ಹ ಜಾಹೀರಾತುಗಳನ್ನು ಹಾಕಬೇಬೇಡಿ, ಹಿಂದೂಯೇತರ ಹಬ್ಬಗಳಲ್ಲಿ ಇಂತಹದ್ದನ್ನು ಮಾಡುವುದಿಲ್ಲ, ಆದರೆ ನಮ್ಮ ಹಬ್ಬಗಳಲ್ಲೇಕೆ? ಎಂದು ಜನರು ಪ್ರಶ್ನಿಸಿದ್ದರು.

ತಕ್ಷಣ ತಮ್ಮ ತಪ್ಪನ್ನು ಅರಿತ ಸ್ವಿಗ್ಗಿ, ದೆಹಲಿ-ಎನ್‌ಸಿಆರ್‌ನಲ್ಲಿ ಹಾಕಲಾಗಿದ್ದ ವಿವಾದಿತ ಜಾಹೀರಾತು ಫಲಕಗಳನ್ನು ತೆಗೆದುಹಾಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್