AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ
ಸಾಧು ಶ್ರೀನಾಥ್​
|

Updated on: Dec 03, 2019 | 8:01 AM

Share

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌: ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ: ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ: ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ