Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ
Follow us
ಸಾಧು ಶ್ರೀನಾಥ್​
|

Updated on: Dec 03, 2019 | 8:01 AM

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌: ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ: ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ: ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ