AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 8:01 AM

Share

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌: ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ: ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ: ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು