Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ
ತಿರುಪತಿ ಬಾಲಾಜಿ ದೇವಸ್ಥಾನ
Follow us
ನಯನಾ ರಾಜೀವ್
|

Updated on:Jun 08, 2023 | 11:26 AM

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ. ಜಮ್ಮು ದೇವಾಲಯವು ಆಂಧ್ರಪ್ರದೇಶದ ಹೊರಗೆ ನಿರ್ಮಿಸಲಾದ ಆರನೇ ಬಾಲಾಜಿ ದೇವಾಲಯವಾಗಿದೆ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಈ ಹಿಂದೆ ಹೈದರಾಬಾದ್, ಚೆನ್ನೈ, ಕನ್ಯಾಕುಮಾರಿ, ದೆಹಲಿ ಮತ್ತು ಭುವನೇಶ್ವರದಲ್ಲಿ ನಿರ್ಮಿಸಲಾಗಿದೆ.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನ ದರ್ಶನಕ್ಕೆ ತೆರೆದುಕೊಳ್ಳುವುದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಧಾರ್ಮಿಕ ಮತ್ತು ತೀರ್ಥಯಾತ್ರೆಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಟಿಟಿಡಿ ದೇಶಾದ್ಯಂತ ಬಾಲಾಜಿ ದೇವಾಲಯಗಳನ್ನು ನಿರ್ಮಿಸುತ್ತಿದೆ, ಇದರಿಂದಾಗಿ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದವರು ಇತರ ನಗರಗಳಲ್ಲಿನ ಈ ದೇವಾಲಯಗಳಿಗೆ ಭೇಟಿ ನೀಡಬಹುದು.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನವನ್ನು 62 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ, ಹಾಸ್ಟೆಲ್​, ಕೊಠಡಿಗಳು, ಕಲ್ಯಾಣಮಂಟಪವನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲ, ಗರ್ಭಗುಡಿಯಲ್ಲಿ 8 ಅಡಿ ಎತ್ತರದ ವೆಂಕಟೇಶ್ವರನ ವಿಗ್ರಹವನ್ನು ಸಹ ಸ್ಥಾಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಭೂಮಿಯನ್ನು ಟಿಟಿಡಿ ಮಂಡಳಿಗೆ 40 ವರ್ಷಗಳ ಕಾಲ ಭೋಗ್ಯಕ್ಕೆ ನೀಡಿದೆ. ಅದರ ನಂತರ ತಿರುಪತಿ ದೇವಸ್ಥಾನವು ಇಲ್ಲಿ ದೇವಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಿತ್ತು. ಈ ದೇವಾಲಯದ ಭೂಮಿ ಪೂಜೆಯನ್ನು 2021ರ ಜೂನ್ 13ರಂದು ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:15 am, Thu, 8 June 23

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್