AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ

Baramulla: ಬಾರಾಮುಲ್ಲಾದಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? -ಅಮಿತ್​ ಶಾ

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
TV9 Web
| Edited By: |

Updated on:Oct 05, 2022 | 2:52 PM

Share

ಬಾರಾಮುಲ್ಲಾ (ಉತ್ತರ ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Home minister Amit Shah) 3 ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? ಮೂರೂ ಕುಟುಂಬಗಳು ನಾನಾ ಕಾಲಘಟ್ಟಗಳಲ್ಲಿ ತಮ್ಮ ಕೈಯಲ್ಲೇ ಅಧಿಕಾರ ಇಟ್ಟುಕೊಂಡಿದ್ದರು. ಎಸಿಬಿಯನ್ನ ಜಮ್ಮು-ಕಾಶ್ಮೀರ ಪ್ರವೇಶಿಸಲು ಬಿಡಲಿಲ್ಲ. ಕಾಶ್ಮೀರದ ವಿದ್ಯಾವಂತ ಯುವಕರು ಈಗ ಕೈಗಾರಿಕೆಗಳಿಗೆ ಸೇರುತ್ತಾ ಇದ್ದಾರೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ನೀವು ಇದನ್ನ ಬೆಂಬಲಿಸಬೇಕು ಎಂದು ಅಮಿತ್​ ಶಾ ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್​ ಶಾ ಭಾಷಣ ಆಲಿಸಲು ಕೆಳಗಿನ ಲಿಂಕ್ ಒತ್ತಿ

ರಾಜ್ಯದಲ್ಲಿ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅಮಿತ್​ ಶಾ ಇದೆ ವೇಳೆ ಹೇಳಿದ್ದಾರೆ.

Published On - 1:49 pm, Wed, 5 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ