AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ

Baramulla: ಬಾರಾಮುಲ್ಲಾದಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? -ಅಮಿತ್​ ಶಾ

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
TV9 Web
| Edited By: ಸಾಧು ಶ್ರೀನಾಥ್​|

Updated on:Oct 05, 2022 | 2:52 PM

Share

ಬಾರಾಮುಲ್ಲಾ (ಉತ್ತರ ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Home minister Amit Shah) 3 ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? ಮೂರೂ ಕುಟುಂಬಗಳು ನಾನಾ ಕಾಲಘಟ್ಟಗಳಲ್ಲಿ ತಮ್ಮ ಕೈಯಲ್ಲೇ ಅಧಿಕಾರ ಇಟ್ಟುಕೊಂಡಿದ್ದರು. ಎಸಿಬಿಯನ್ನ ಜಮ್ಮು-ಕಾಶ್ಮೀರ ಪ್ರವೇಶಿಸಲು ಬಿಡಲಿಲ್ಲ. ಕಾಶ್ಮೀರದ ವಿದ್ಯಾವಂತ ಯುವಕರು ಈಗ ಕೈಗಾರಿಕೆಗಳಿಗೆ ಸೇರುತ್ತಾ ಇದ್ದಾರೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ನೀವು ಇದನ್ನ ಬೆಂಬಲಿಸಬೇಕು ಎಂದು ಅಮಿತ್​ ಶಾ ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್​ ಶಾ ಭಾಷಣ ಆಲಿಸಲು ಕೆಳಗಿನ ಲಿಂಕ್ ಒತ್ತಿ

ರಾಜ್ಯದಲ್ಲಿ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅಮಿತ್​ ಶಾ ಇದೆ ವೇಳೆ ಹೇಳಿದ್ದಾರೆ.

Published On - 1:49 pm, Wed, 5 October 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್