AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ

Baramulla: ಬಾರಾಮುಲ್ಲಾದಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? -ಅಮಿತ್​ ಶಾ

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
TV9 Web
| Edited By: |

Updated on:Oct 05, 2022 | 2:52 PM

Share

ಬಾರಾಮುಲ್ಲಾ (ಉತ್ತರ ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Home minister Amit Shah) 3 ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? ಮೂರೂ ಕುಟುಂಬಗಳು ನಾನಾ ಕಾಲಘಟ್ಟಗಳಲ್ಲಿ ತಮ್ಮ ಕೈಯಲ್ಲೇ ಅಧಿಕಾರ ಇಟ್ಟುಕೊಂಡಿದ್ದರು. ಎಸಿಬಿಯನ್ನ ಜಮ್ಮು-ಕಾಶ್ಮೀರ ಪ್ರವೇಶಿಸಲು ಬಿಡಲಿಲ್ಲ. ಕಾಶ್ಮೀರದ ವಿದ್ಯಾವಂತ ಯುವಕರು ಈಗ ಕೈಗಾರಿಕೆಗಳಿಗೆ ಸೇರುತ್ತಾ ಇದ್ದಾರೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ನೀವು ಇದನ್ನ ಬೆಂಬಲಿಸಬೇಕು ಎಂದು ಅಮಿತ್​ ಶಾ ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್​ ಶಾ ಭಾಷಣ ಆಲಿಸಲು ಕೆಳಗಿನ ಲಿಂಕ್ ಒತ್ತಿ

ರಾಜ್ಯದಲ್ಲಿ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅಮಿತ್​ ಶಾ ಇದೆ ವೇಳೆ ಹೇಳಿದ್ದಾರೆ.

Published On - 1:49 pm, Wed, 5 October 22

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ