AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ

Baramulla: ಬಾರಾಮುಲ್ಲಾದಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? -ಅಮಿತ್​ ಶಾ

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
TV9 Web
| Edited By: |

Updated on:Oct 05, 2022 | 2:52 PM

Share

ಬಾರಾಮುಲ್ಲಾ (ಉತ್ತರ ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Home minister Amit Shah) 3 ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? ಮೂರೂ ಕುಟುಂಬಗಳು ನಾನಾ ಕಾಲಘಟ್ಟಗಳಲ್ಲಿ ತಮ್ಮ ಕೈಯಲ್ಲೇ ಅಧಿಕಾರ ಇಟ್ಟುಕೊಂಡಿದ್ದರು. ಎಸಿಬಿಯನ್ನ ಜಮ್ಮು-ಕಾಶ್ಮೀರ ಪ್ರವೇಶಿಸಲು ಬಿಡಲಿಲ್ಲ. ಕಾಶ್ಮೀರದ ವಿದ್ಯಾವಂತ ಯುವಕರು ಈಗ ಕೈಗಾರಿಕೆಗಳಿಗೆ ಸೇರುತ್ತಾ ಇದ್ದಾರೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ನೀವು ಇದನ್ನ ಬೆಂಬಲಿಸಬೇಕು ಎಂದು ಅಮಿತ್​ ಶಾ ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್​ ಶಾ ಭಾಷಣ ಆಲಿಸಲು ಕೆಳಗಿನ ಲಿಂಕ್ ಒತ್ತಿ

ರಾಜ್ಯದಲ್ಲಿ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅಮಿತ್​ ಶಾ ಇದೆ ವೇಳೆ ಹೇಳಿದ್ದಾರೆ.

Published On - 1:49 pm, Wed, 5 October 22

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್