AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ

Baramulla: ಬಾರಾಮುಲ್ಲಾದಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? -ಅಮಿತ್​ ಶಾ

ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
ಜಮ್ಮು ಕಾಶ್ಮೀರದಲ್ಲಿ 75 ವರ್ಷಗಳಲ್ಲಿ ಮೆಹಬೂಬಾ-ಫಾರೂಕ್​-ಗಾಂಧಿ ಕುಟುಂಬಗಳು ಏನು ಮಾಡಿವೆ? ಅಮಿತ್ ಶಾ ಕಿಡಿಕಿಡಿ
TV9 Web
| Edited By: ಸಾಧು ಶ್ರೀನಾಥ್​|

Updated on:Oct 05, 2022 | 2:52 PM

Share

ಬಾರಾಮುಲ್ಲಾ (ಉತ್ತರ ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Home minister Amit Shah) 3 ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿದ ಅಮಿತ್ ಶಾ 3 ಕುಟುಂಬಗಳ ವಿರುದ್ಧ ಹರಿಹಾಯ್ದರು. ಮೆಹಬೂಬಾ, ಫಾರೂಕ್​, ಗಾಂಧಿ ಕುಟುಂಬಗಳ ವಿರುದ್ಧ ಕಿಡಿಕಾರಿದ ಅವರು 75 ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಆ ಕುಟುಂಬಸ್ಥರು ಏನು ಮಾಡಿದ್ದಾರೆ? ಮೂರೂ ಕುಟುಂಬಗಳು ನಾನಾ ಕಾಲಘಟ್ಟಗಳಲ್ಲಿ ತಮ್ಮ ಕೈಯಲ್ಲೇ ಅಧಿಕಾರ ಇಟ್ಟುಕೊಂಡಿದ್ದರು. ಎಸಿಬಿಯನ್ನ ಜಮ್ಮು-ಕಾಶ್ಮೀರ ಪ್ರವೇಶಿಸಲು ಬಿಡಲಿಲ್ಲ. ಕಾಶ್ಮೀರದ ವಿದ್ಯಾವಂತ ಯುವಕರು ಈಗ ಕೈಗಾರಿಕೆಗಳಿಗೆ ಸೇರುತ್ತಾ ಇದ್ದಾರೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ನೀವು ಇದನ್ನ ಬೆಂಬಲಿಸಬೇಕು ಎಂದು ಅಮಿತ್​ ಶಾ ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್​ ಶಾ ಭಾಷಣ ಆಲಿಸಲು ಕೆಳಗಿನ ಲಿಂಕ್ ಒತ್ತಿ

ರಾಜ್ಯದಲ್ಲಿ ಮತದಾರರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅಮಿತ್​ ಶಾ ಇದೆ ವೇಳೆ ಹೇಳಿದ್ದಾರೆ.

Published On - 1:49 pm, Wed, 5 October 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್