AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಅಮಿತ್ ಶಾ ಇಂದಿನಿಂದ ಜಮ್ಮು-ಕಾಶ್ಮೀರ ಪ್ರವಾಸ; 2 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪನೆ

ಗೃಹ ಸಚಿವರ ಭೇಟಿ ನಿಮಿತ್ತ ಶ್ರೀನಗರ, ಜಮ್ಮು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲಲ್ಲಿ ತಾತ್ಕಾಲಿಕ ಚೆಕ್​ಪೋಸ್ಟ್​​ಗಳನ್ನು ರಚಿಸಲಾಗಿದೆ. ಜನರ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. 

ಗೃಹ ಸಚಿವ ಅಮಿತ್ ಶಾ ಇಂದಿನಿಂದ ಜಮ್ಮು-ಕಾಶ್ಮೀರ ಪ್ರವಾಸ; 2 ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪನೆ
ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 23, 2021 | 8:51 AM

Share

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಇಂದು ಜಮ್ಮು-ಕಾಶ್ಮೀರ (Jammu Kashmir)ಕ್ಕೆ ಭೇಟಿ ನೀಡಲಿದ್ದು, ಮೂರು ದಿನ ಅಲ್ಲಿಯೇ ಇರಲಿದ್ದಾರೆ. 2019ರಲ್ಲಿ ಇಲ್ಲಿನ ವಿಶೇಷ ಸ್ಥಾನಮಾನ ತೆಗೆದು, ಅದನ್ನು ಲಡಾಖ್​ ಮತ್ತು ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಬದಲಿಸಿದ ಬಳಿಕ ಇದು ಅಮಿತ್ ಶಾ ಅವರ ಮೊದಲ ಭೇಟಿಯಾಗಿದೆ. ಹಾಗೇ ಇವರೊಂದಿಗೆ ಗೃಹ ಇಲಾಖೆ ಕಾರ್ಯದರ್ಶಿಎ.ಕೆ.ಭಲ್ಲಾ ಸೇರಿ ಇತರ ಹಿರಿಯ ಅಧಿಕಾರಿಗಳು ಇರುವರು. ಕೇಂದ್ರೀಯ ಸಶಸ್ತ್ರ ಪೊಲೀಸ್​ ಪಡೆ (CAPFs)ಯ ಮುಖ್ಯಸ್ಥರು, ಗುಪ್ತಚರ ದಳದ ಮುಖ್ಯಸ್ಥರು ಇರುವರು.  

ಜಮ್ಮು-ಕಾಶ್ಮೀರದ ಮೂರು ದಿನದ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲಿದ್ದಾರೆ. ಶ್ರೀನಗರ-ಶರ್ಜಾಹ್​​ ಮೊದಲ ನೇರ ವಿಮಾನ ಸಂಚಾರಕ್ಕೆ ಚಾಲನೆ ನೀಡುವರು. ಜಮ್ಮವಿನಲ್ಲಿ ಐಟಿ ಬ್ಲಾಕ್​ ಉದ್ಘಾಟನೆ ಮಾಡಲಿದ್ದಾರೆ. ಎರಡು ವೈದ್ಯಕೀಯ ಉಧಾಂಪುರ ಮತ್ತು ಹಂದ್ವಾರದಲ್ಲಿ 2 ಕಾಲೇಜುಗಳ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಜತೆ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ ನಡೆಸಲಿದ್ದಾರೆ.  ಈ ಸಭೆಯಲ್ಲಿ ಸಚಿವ ಜಿತೇಂದ್ರ ಸಿಂಗ್​, ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಇರುವರು.

ಗೃಹ ಸಚಿವರ ಭೇಟಿ ನಿಮಿತ್ತ ಶ್ರೀನಗರ, ಜಮ್ಮು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲಲ್ಲಿ ತಾತ್ಕಾಲಿಕ ಚೆಕ್​ಪೋಸ್ಟ್​​ಗಳನ್ನು ರಚಿಸಲಾಗಿದೆ. ಜನರ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.  ಸಿಸಿಟಿವಿ ಕ್ಯಾಮರಾಗಳು, ಚಾಲಕ ರಹಿತ ವೈಮಾನಿಕ ವಾಹನಗಳು, ಸ್ನಿಫರ್​ ಶ್ವಾನಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Karwa Chauth 2021: ಈ ಮೂರು ಕಾಯಿಲೆಯಿಂದ ಬಳಲುತ್ತಿರುವವರು ಕರ್ವಾ ಚೌತ್ ಉಪವಾಸ ಮಾಡುವ ಮುನ್ನ ಇರಲಿ ಎಚ್ಚರ

Petrol Price Today: ಮತ್ತಷ್ಟು ಏರಿಕೆಯಾಯ್ತು ಇಂಧನ ದರ; ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟು ಗೊತ್ತಾ?

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ