AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು
ಕುದುರೆ ಗಾಡಿ ಓಟ
ನಯನಾ ರಾಜೀವ್
|

Updated on: Apr 24, 2023 | 8:27 AM

Share

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಕುದುರೆಗಳನ್ನು ಎಂಸಿಡಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 289/268/188/34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂದು ಮುಂಜಾನೆ ರಾಜ್‌ಘಾಟ್‌ನಿಂದ ದೆಹಲಿ ಗೇಟ್, ಸಿವಿಕ್ ಸೆಂಟರ್ ಕಡೆಗೆ ಜವಾಹರಲಾಲ್ ನೆಹರು ಮಾರ್ಗದಲ್ಲಿ ಕುದುರೆ-ಗಾಡಿ ರೇಸಿಂಗ್‌ನಲ್ಲಿ ತೊಡಗಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಪ್ರಮುಖ ಶಾಪಿಂಗ್ ಸೆಂಟರ್ ಕಮಲಾ ಮಾರ್ಕೆಟ್‌ ಬಳಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ಹೆಲ್ಮೆಟ್​ ಇಲ್ಲದ ಇಬ್ಬರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಾ, ಕುದುರೆ ಗಾಡಿಯನ್ನು ವೇಗವಾಗಿ ಓಡಿಸುವಂತೆ ಪ್ರಚೋದನೆ ನೀಡುತ್ತಿರುವುದು ಕಂಡು ಬಂದಿದೆ.

ಮತ್ತಷ್ಟು ಓದಿ: Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಇಂತಹ ಸ್ಪರ್ಧೆಗಳನ್ನು ನಡೆಸುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ, ಅವರು ತಲುಪ ಬೇಕಾದ ಸ್ಥಳವನ್ನು ತಲುಪುವಲ್ಲಿ ವಿಳಂಬವಾಗುತ್ತದೆ. ಹಾಗೆಯೇ ಅನುಮತಿ ಇಲ್ಲದೆ ಹೀಗೆ ರಸ್ತೆಯಲ್ಲಿ ರೇಸ್​ಗಳನ್ನು ಯಾವುದೇ ಕಾರಣಕ್ಕೂ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!