AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು
ಕುದುರೆ ಗಾಡಿ ಓಟ
ನಯನಾ ರಾಜೀವ್
|

Updated on: Apr 24, 2023 | 8:27 AM

Share

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಕುದುರೆಗಳನ್ನು ಎಂಸಿಡಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 289/268/188/34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂದು ಮುಂಜಾನೆ ರಾಜ್‌ಘಾಟ್‌ನಿಂದ ದೆಹಲಿ ಗೇಟ್, ಸಿವಿಕ್ ಸೆಂಟರ್ ಕಡೆಗೆ ಜವಾಹರಲಾಲ್ ನೆಹರು ಮಾರ್ಗದಲ್ಲಿ ಕುದುರೆ-ಗಾಡಿ ರೇಸಿಂಗ್‌ನಲ್ಲಿ ತೊಡಗಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಪ್ರಮುಖ ಶಾಪಿಂಗ್ ಸೆಂಟರ್ ಕಮಲಾ ಮಾರ್ಕೆಟ್‌ ಬಳಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ಹೆಲ್ಮೆಟ್​ ಇಲ್ಲದ ಇಬ್ಬರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಾ, ಕುದುರೆ ಗಾಡಿಯನ್ನು ವೇಗವಾಗಿ ಓಡಿಸುವಂತೆ ಪ್ರಚೋದನೆ ನೀಡುತ್ತಿರುವುದು ಕಂಡು ಬಂದಿದೆ.

ಮತ್ತಷ್ಟು ಓದಿ: Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಇಂತಹ ಸ್ಪರ್ಧೆಗಳನ್ನು ನಡೆಸುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ, ಅವರು ತಲುಪ ಬೇಕಾದ ಸ್ಥಳವನ್ನು ತಲುಪುವಲ್ಲಿ ವಿಳಂಬವಾಗುತ್ತದೆ. ಹಾಗೆಯೇ ಅನುಮತಿ ಇಲ್ಲದೆ ಹೀಗೆ ರಸ್ತೆಯಲ್ಲಿ ರೇಸ್​ಗಳನ್ನು ಯಾವುದೇ ಕಾರಣಕ್ಕೂ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು