AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ. ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ […]

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?
Guru
|

Updated on:Jun 25, 2020 | 7:45 PM

Share

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ.

ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ ಮತ್ತು ರೆಸ್ಟೋರೆಂಟ್‌ಗಳನ್ನ ಹೊಂದಿರುವ ಈ ಸಂಘ, ದೆಹಲಿಯಲ್ಲಿನ ತನ್ನ ಯಾವುದೇ ಹೋಟೆಲ್​‌ಗಳಲ್ಲಿ ಚೀನಿಯರಿಗೆ ಮತ್ತು ಚೀನಾದೊಡನೆ ನಂಟು ಹೊಂದಿದವರಿಗೆ ರೂಂ ನೀಡದಿರಲು ನಿರ್ಧರಿಸಿದೆ. ಅಷ್ಟೇ ಅಲ್ಲ, ರೆಸ್ಟೋರೆಂಟ್‌ಗಳಲ್ಲಿ ಅತಿಥಿ ಸತ್ಕಾರಕ್ಕೂ ನೋ ಎಂದಿದೆ. ಇದರ ಜೊತೆಗೆ ತಮ್ಮ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಚೀನಿ ನಿರ್ಮಿತ ವಸ್ತುಗಳನ್ನ ಬಳಸದಿರಲು ತೀರ್ಮಾನಿದೆ.

ಇಂಥ ಕ್ರಮಗಳ ಮೂಲಕ ದೇಶದ ಯೋಧರ ಸಾವಿಗೆ ಕಾರಣರಾದವರ ವಿರುದ್ಧದ ಹೋರಾಟಕ್ಕೆ ಹೋಟೆಲ್​ಗಳ ಸಂಘ ಕೈ ಜೋಡಿಸಿದೆ. ಇದು ಕೇವಲ ದೆಹಲಿಯಲ್ಲಿ ಮಾತ್ರಾವಾ ಅಥವಾ ಈ ಟ್ರೆಂಡ್‌ ದೇಶದ ಇತರೆಡೆಯೂ ಮುಂದುವರಿಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Published On - 7:28 pm, Thu, 25 June 20

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ