AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?’-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಅಧೀರ್​ ರಂಜನ್ ಚೌಧರಿ ಹೇಳಿದರು.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?'-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ
ಗೃಹ ಸಚಿವ ಅಮಿತ್​ ಶಾ ಮತ್ತು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ
Lakshmi Hegde
|

Updated on: Feb 13, 2021 | 6:10 PM

Share

ದೆಹಲಿ: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 (ವಿಶೇಷ ಸ್ಥಾನಮಾನ)ನ್ನು ರದ್ದುಗೊಳಿಸುವ ಮೊದಲು ನೀಡಿದ್ದ ಅಭಿವೃದ್ಧಿ ಭರವಸೆಗಳನ್ನೆಲ್ಲ ಈಡೇರಿಸಿದ್ದೀರಾ ಎಂದು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿಯವರು, ಗೃಹ ಸಚಿವ ಅಮಿತ್​ ಶಾ ಅವರನ್ನು ಪ್ರಶ್ನಿಸಿದರು. ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಧೀರ್ ರಂಜನ್ ಚೌಧರಿ, ಜಮ್ಮುಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೊದಲು ನೀವು ನೀಡಿದ್ದ ಭರವಸೆಯೆಲ್ಲ ಹಾಗೇ ಇದೆ. ಯಾವುದೂ ಪೂರ್ಣಗೊಂಡಿಲ್ಲ. ಅಷ್ಟೇ ಏಕೆ, ಇಂದಿಗೂ ಸಹ ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿಲ್ಲ ಎಂದು ಹೇಳಿದರು.

ಕಾಶ್ಮೀರದಲ್ಲಿ ಸುಮಾರು 90 ಸಾವಿರ ಕೋಟಿ ರೂ.ಮೌಲ್ಯದ ಸ್ಥಳೀಯ ಉದ್ಯಮಗಳು ಸಂಪೂರ್ಣ ನೆಲಕಚ್ಚಿವೆ. ಜಮ್ಮು-ಕಾಶ್ಮೀರವನ್ನು ಇನ್ನು ಹೇಗೆ ಅಭಿವೃದ್ಧಿ ಮಾಡುತ್ತೀರಿ ಎಂದು ನೀವು ನಮಗೆ ಹೇಳಿ. ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್​ ಕರೆತರುವುದಾಗಿ ಹೇಳಿದ್ದೀರಿ..ಅದು ಸಾಧ್ಯವಾಯಿತಾ? ಎಷ್ಟು ಜನ ಕಾಶ್ಮೀರಿ ಪಂಡಿತರನ್ನು, ಬ್ರಾಹ್ಮಣರನ್ನು ವಾಪಸ್​ ಕರೆತಂದಿದ್ದೀರಿ? ಕಾಶ್ಮೀರಿ ಪಂಡಿತರಿಗೆ 200-300 ಎಕರೆ ಭೂಮಿ ಕೊಡಲು ನಿಮಗೆ ಸಾಧ್ಯವಾಗಲಿಲ್ಲ ಎಂದರು.

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಹೇಳಿದರು.

ಇದನ್ನೂ ಓದಿ: Spinal Muscular Atrophy | ಕಂದನ ಉಳಿಸು ಕರ್ನಾಟಕ: ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಚಂದ್ರಶೇಖರ್..!

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ