AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

N-95 ಮಾಸ್ಕ್ ಕೊರೊನಾ ತಡೆಯುತ್ತಾ? ಮಾಸ್ಕ್ ಬಳಸುವ ಮುನ್ನ ಇರಲಿ ಎಚ್ಚರಾ

ದೆಹಲಿ: ಮಹಾಮಾರಿ ಕೊರೊನಾದಿಂದ ಜನ ಮುಖ ಮುಚ್ಚಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ನಾವು ಬಳಸುತ್ತಿರೋ ಫೇಸ್ ಮಾಸ್ಕ್ ಎಷ್ಟು ಸೂಕ್ತ? ಫೇಸ್ ಮಾಸ್ಕ್ ಧರಿಸುವುದರಿಂದ ವೈರಸ್ ತಡೆಯಬಹುದು. ಆದರೆ N-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಸದಿದ್ರೆ ಹೆಮ್ಮಾರಿ ವಕ್ಕರಿಸುತ್ತೆ ಅಂತ ಕೇಂದ್ರ ಸರ್ಕಾರ ಎಚ್ಚರಿಸಿದೆ. N-95 ಮಾಸ್ಕ್ ಬಳಸುವ ಮುನ್ನ ಎಚ್ಚರ ಕೇಂದ್ರ ಆರೋಗ್ಯ ‌ಇಲಾಖೆ ಪ್ರಕಾರ ಎನ್-95 ಮಾಸ್ಕ್ ಬಳಕೆದಾರರು ಮಾಸ್ಕ್​ ಬಳಸುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಏಕೆಂದರೆ N -95 ಮಾಸ್ಕ್ ಗಳು‌ […]

N-95 ಮಾಸ್ಕ್ ಕೊರೊನಾ ತಡೆಯುತ್ತಾ? ಮಾಸ್ಕ್ ಬಳಸುವ ಮುನ್ನ ಇರಲಿ ಎಚ್ಚರಾ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 21, 2020 | 8:57 AM

Share

ದೆಹಲಿ: ಮಹಾಮಾರಿ ಕೊರೊನಾದಿಂದ ಜನ ಮುಖ ಮುಚ್ಚಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ನಾವು ಬಳಸುತ್ತಿರೋ ಫೇಸ್ ಮಾಸ್ಕ್ ಎಷ್ಟು ಸೂಕ್ತ? ಫೇಸ್ ಮಾಸ್ಕ್ ಧರಿಸುವುದರಿಂದ ವೈರಸ್ ತಡೆಯಬಹುದು. ಆದರೆ N-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಸದಿದ್ರೆ ಹೆಮ್ಮಾರಿ ವಕ್ಕರಿಸುತ್ತೆ ಅಂತ ಕೇಂದ್ರ ಸರ್ಕಾರ ಎಚ್ಚರಿಸಿದೆ.

N-95 ಮಾಸ್ಕ್ ಬಳಸುವ ಮುನ್ನ ಎಚ್ಚರ ಕೇಂದ್ರ ಆರೋಗ್ಯ ‌ಇಲಾಖೆ ಪ್ರಕಾರ ಎನ್-95 ಮಾಸ್ಕ್ ಬಳಕೆದಾರರು ಮಾಸ್ಕ್​ ಬಳಸುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಏಕೆಂದರೆ N -95 ಮಾಸ್ಕ್ ಗಳು‌ ಕೊರೊನಾ ವೈರಸ್ ಹರಡದಂತೆ ತಡೆಯುತ್ತೆ. ಆದ್ರೆ ಅದನ್ನ ಸರಿಯಾದ ಕ್ರಮದಲ್ಲಿ ಬಳಕೆ ಮಾಡಬೇಕು ಹಾಗೂ ವಿಲೇವಾರಿ ಮಾಡಬೇಕು. ಉಸಿರಾಟದ ಸಮಸ್ಯೆ ಇರುವವರು ಮಾಸ್ಕ್ ಸರಿಯಾದ ಕ್ರಮದಲ್ಲಿ ಬಳಕೆ ಮಾಡಬೇಕು.

ಸಾರ್ವಜನಿಕರು ಎನ್-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಕೆ ಮಾಡ್ತಿಲ್ಲಾ. N-95 ಮಾಸ್ಕ್​ಗಳನ್ನ ತಪ್ಪಾಗಿ‌ ಬಳಕೆ ಮಾಡ್ತಾ ಇದ್ದಾರೆ. ಮಾಸ್ಕ್ ಧರಿಸುವ ಮತ್ತು ವಿಲೇವಾರಿ ಮಾರ್ಗಸೂಚಿಗಳನ್ನ ಪಾಲಿಸುವಂತೆ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕ ರಾಜೀವ್ ಗರ್ಗ್ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಹಾಗೂ ಸಾರ್ವಜನಿಕರು ಮನೆಯಲ್ಲಿಯೇ ತಯಾರಿಸಿದ ಬಟ್ಟೆ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ