AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

N-95 ಮಾಸ್ಕ್ ಕೊರೊನಾ ತಡೆಯುತ್ತಾ? ಮಾಸ್ಕ್ ಬಳಸುವ ಮುನ್ನ ಇರಲಿ ಎಚ್ಚರಾ

ದೆಹಲಿ: ಮಹಾಮಾರಿ ಕೊರೊನಾದಿಂದ ಜನ ಮುಖ ಮುಚ್ಚಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ನಾವು ಬಳಸುತ್ತಿರೋ ಫೇಸ್ ಮಾಸ್ಕ್ ಎಷ್ಟು ಸೂಕ್ತ? ಫೇಸ್ ಮಾಸ್ಕ್ ಧರಿಸುವುದರಿಂದ ವೈರಸ್ ತಡೆಯಬಹುದು. ಆದರೆ N-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಸದಿದ್ರೆ ಹೆಮ್ಮಾರಿ ವಕ್ಕರಿಸುತ್ತೆ ಅಂತ ಕೇಂದ್ರ ಸರ್ಕಾರ ಎಚ್ಚರಿಸಿದೆ. N-95 ಮಾಸ್ಕ್ ಬಳಸುವ ಮುನ್ನ ಎಚ್ಚರ ಕೇಂದ್ರ ಆರೋಗ್ಯ ‌ಇಲಾಖೆ ಪ್ರಕಾರ ಎನ್-95 ಮಾಸ್ಕ್ ಬಳಕೆದಾರರು ಮಾಸ್ಕ್​ ಬಳಸುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಏಕೆಂದರೆ N -95 ಮಾಸ್ಕ್ ಗಳು‌ […]

N-95 ಮಾಸ್ಕ್ ಕೊರೊನಾ ತಡೆಯುತ್ತಾ? ಮಾಸ್ಕ್ ಬಳಸುವ ಮುನ್ನ ಇರಲಿ ಎಚ್ಚರಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 21, 2020 | 8:57 AM

Share

ದೆಹಲಿ: ಮಹಾಮಾರಿ ಕೊರೊನಾದಿಂದ ಜನ ಮುಖ ಮುಚ್ಚಿ ನಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ನಾವು ಬಳಸುತ್ತಿರೋ ಫೇಸ್ ಮಾಸ್ಕ್ ಎಷ್ಟು ಸೂಕ್ತ? ಫೇಸ್ ಮಾಸ್ಕ್ ಧರಿಸುವುದರಿಂದ ವೈರಸ್ ತಡೆಯಬಹುದು. ಆದರೆ N-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಸದಿದ್ರೆ ಹೆಮ್ಮಾರಿ ವಕ್ಕರಿಸುತ್ತೆ ಅಂತ ಕೇಂದ್ರ ಸರ್ಕಾರ ಎಚ್ಚರಿಸಿದೆ.

N-95 ಮಾಸ್ಕ್ ಬಳಸುವ ಮುನ್ನ ಎಚ್ಚರ ಕೇಂದ್ರ ಆರೋಗ್ಯ ‌ಇಲಾಖೆ ಪ್ರಕಾರ ಎನ್-95 ಮಾಸ್ಕ್ ಬಳಕೆದಾರರು ಮಾಸ್ಕ್​ ಬಳಸುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಏಕೆಂದರೆ N -95 ಮಾಸ್ಕ್ ಗಳು‌ ಕೊರೊನಾ ವೈರಸ್ ಹರಡದಂತೆ ತಡೆಯುತ್ತೆ. ಆದ್ರೆ ಅದನ್ನ ಸರಿಯಾದ ಕ್ರಮದಲ್ಲಿ ಬಳಕೆ ಮಾಡಬೇಕು ಹಾಗೂ ವಿಲೇವಾರಿ ಮಾಡಬೇಕು. ಉಸಿರಾಟದ ಸಮಸ್ಯೆ ಇರುವವರು ಮಾಸ್ಕ್ ಸರಿಯಾದ ಕ್ರಮದಲ್ಲಿ ಬಳಕೆ ಮಾಡಬೇಕು.

ಸಾರ್ವಜನಿಕರು ಎನ್-95 ಮಾಸ್ಕ್ ಸರಿಯಾದ ರೀತಿಯಲ್ಲಿ ಬಳಕೆ ಮಾಡ್ತಿಲ್ಲಾ. N-95 ಮಾಸ್ಕ್​ಗಳನ್ನ ತಪ್ಪಾಗಿ‌ ಬಳಕೆ ಮಾಡ್ತಾ ಇದ್ದಾರೆ. ಮಾಸ್ಕ್ ಧರಿಸುವ ಮತ್ತು ವಿಲೇವಾರಿ ಮಾರ್ಗಸೂಚಿಗಳನ್ನ ಪಾಲಿಸುವಂತೆ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕ ರಾಜೀವ್ ಗರ್ಗ್ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಹಾಗೂ ಸಾರ್ವಜನಿಕರು ಮನೆಯಲ್ಲಿಯೇ ತಯಾರಿಸಿದ ಬಟ್ಟೆ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ