AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ. ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 […]

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?
Follow us
ಸಾಧು ಶ್ರೀನಾಥ್​
|

Updated on: Jul 31, 2020 | 5:14 PM

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ.

ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 ಕೋಟಿ ರೂ. ಗೂ ಅಧಿಕ ಎಂದು ಅಂದಾಜಿಸಲಾಗಿದೆ. ಸದ್ಯ ಚಿನ್ನದ ಕಳ್ಳ ಸಾಗಾಣಿಕೆ ವಿಚಾರವಾಗಿ ಶಂಷಾಬಾದ್ ಪೊಲೀಸರು ತೀವ್ರ ವಿಚಾರಣೆ ನೆಡೆಸುತ್ತಿದ್ದಾರೆ.

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ