AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ. ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 […]

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?
ಸಾಧು ಶ್ರೀನಾಥ್​
|

Updated on: Jul 31, 2020 | 5:14 PM

Share

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ.

ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 ಕೋಟಿ ರೂ. ಗೂ ಅಧಿಕ ಎಂದು ಅಂದಾಜಿಸಲಾಗಿದೆ. ಸದ್ಯ ಚಿನ್ನದ ಕಳ್ಳ ಸಾಗಾಣಿಕೆ ವಿಚಾರವಾಗಿ ಶಂಷಾಬಾದ್ ಪೊಲೀಸರು ತೀವ್ರ ವಿಚಾರಣೆ ನೆಡೆಸುತ್ತಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ