AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ. ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 […]

ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?
ಸಾಧು ಶ್ರೀನಾಥ್​
|

Updated on: Jul 31, 2020 | 5:14 PM

Share

ಹೈದರಾಬಾದ್: ಕೆಲವು ದಿನಗಳ ಹಿಂದೆ ಕೇರಳದಲ್ಲಿ ಸದ್ದು ಮಾಡಿದ್ದ ಚಿನ್ನದ ಕಳ್ಳ ಸಾಗಾಣಿಕೆ ವಿಚಾರ ದೇಶದಲ್ಲೆಡೆ ಬಾರಿ ಸದ್ದು ಮಾಡಿತ್ತು, ಆ ಪ್ರಕರಣ ಮರೆಯುವ ಮುನ್ನವೇ ಹೈದ್ರಾಬಾದ್ ನಲ್ಲಿ ಅಂತಹದೆ ಪ್ರಕರಣ ಬೆಳಕಿಗೆ ಬಂದಿದೆ.

ಒಂದೇ ಭಾರತ್ ಮಿಷನ್ ಅಡಿ ದಾಮನ್ ನಿಂದ ಪ್ರಯಾಣ ಬೆಳೆಸಿದ್ದ ಸುಮಾರು 11 ಪ್ರಯಾಣಿಕರ ಬ್ಯಾಗಿನಲ್ಲಿದ್ದ ಚಿನ್ನವನ್ನು ಹೈದರಾಬಾದ್ನ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

11 ಪ್ರಯಾಣಿಕರ ಬ್ಯಾಗಿನಲ್ಲಿ ಒಟ್ಟು 3 ಕೆಜಿ ಚಿನ್ನವಿದ್ದು, ಚಿನ್ನದ ಮೌಲ್ಯ 2.5 ಕೋಟಿ ರೂ. ಗೂ ಅಧಿಕ ಎಂದು ಅಂದಾಜಿಸಲಾಗಿದೆ. ಸದ್ಯ ಚಿನ್ನದ ಕಳ್ಳ ಸಾಗಾಣಿಕೆ ವಿಚಾರವಾಗಿ ಶಂಷಾಬಾದ್ ಪೊಲೀಸರು ತೀವ್ರ ವಿಚಾರಣೆ ನೆಡೆಸುತ್ತಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ