AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಇ ಪಳನಿಸ್ವಾಮಿ ಅವರು ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದು, ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರ ಮನವಿಯನ್ನು ತಿರಸ್ಕರಿಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Feb 23, 2023 | 12:28 PM

Share

ದೆಹಲಿ: ಓ ಪನ್ನೀರಸೆಲ್ವಂಗೆ (O Panneerselvam) ಭಾರೀ ಹಿನ್ನಡೆ ಉಂಟಾಗಿದ್ದು, ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಪ್ರತಿಸ್ಪರ್ಧಿ ಇಪಿಎಸ್‌ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದೆ. ಇ ಪಳನಿಸ್ವಾಮಿ (Edappadi K Palaniswami) ಅವರು ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದು, ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರ ಮನವಿಯನ್ನು ತಿರಸ್ಕರಿಸಿದೆ.

ಜುಲೈನಲ್ಲಿ ನಡೆದ ವಿವಾದಾತ್ಮಕ ಜನರಲ್ ಕೌನ್ಸಿಲ್ ಸಭೆಯಲ್ಲಿ ಪಕ್ಷದ ನಾಯಕರ ಬದಲಾವಣೆಗೆ ಸಂಬಂಧಿಸಿದ ಪ್ರಕರಣಗಳ ಅರ್ಜಿಯನ್ನು ಪರಿಗಣಿಸಿದ ನಂತರ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ. ಪನ್ನೀರಸೆಲ್ವಂ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ನಿರ್ಧಾರವು ಡಿಸೆಂಬರ್ 2016 ರಲ್ಲಿ ಎಐಎಡಿಎಂಕೆಯ ಮಾತೃಪಕ್ಷ ಜೆ ಜಯಲಲಿತಾ ಅವರ ಸಾವಿನಿಂದ ಉಂಟಾದ ಕೋಲಾಹಲ ಇತ್ತೀಚಿಗೆ ಮಹತ್ವದ ತಿರುವು ಪಡೆದುಕೊಂಡು. ಇದು ಮೊದಲು ಓ ಪನ್ನೀರಸೆಲ್ವಂ ಅವರನ್ನು ಜಯಲಲಿತಾ ಅವರ ಉತ್ತರಾಧಿಕಾರಿಯಾಗಿ ಮತ್ತು ನಂತರ ಇ ಪಳನಿಸ್ವಾಮಿ ಕಾಯಿದ್ದಿರಿಸಲಾಗಿತ್ತು. ಅಂದಿನಿಂದ ಎಐಎಡಿಎಂಕೆ ಅಧಿಕಾರದ ಹೋರಾಟ ನಡೆಯುತ್ತ ಬಂದಿತ್ತು.

ಇದನ್ನೂ ಓದಿ:ಪಳನಿಸ್ವಾಮಿಗೆ ಭಾರೀ ಹಿನ್ನಡೆ; ಹೊಸದಾಗಿ ಎಐಎಡಿಎಂಕೆ ಕೌನ್ಸಿಲ್ ಸಭೆ ನಡೆಸಲು ಹೈಕೋರ್ಟ್ ಆದೇಶ

ಕೊನೆಯ ಟ್ವಿಸ್ಟ್ ಸೆಪ್ಟೆಂಬರ್‌ನಲ್ಲಿ ಮದ್ರಾಸ್ ಹೈಕೋರ್ಟ್ ಇಪಿಎಸ್ ಅವರ ಮೇಲ್ಮನವಿಯನ್ನು ಅಂಗೀಕರಿಸಿತು, ಜುಲೈ ಸಭೆಯಲ್ಲಿ ಪಕ್ಷದಿಂದ ತೆಗೆದುಹಾಕಲ್ಪಟ್ಟ ಓ ಪನ್ನೀರಸೆಲ್ವಂ ಪರವಾಗಿ ಆದೇಶವನ್ನು ರದ್ದುಗೊಳಿಸಿತು, ದೇಶದ ವಿರೋಧ ಪಕ್ಷದ ಮುಖ್ಯಸ್ಥರಾಗಲು ಅವರ ಪ್ರತಿಸ್ಪರ್ಧಿಗೆ ದಾರಿ ಮಾಡಿಕೊಟ್ಟಿತು.

Published On - 11:45 am, Thu, 23 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ