AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಇ ಪಳನಿಸ್ವಾಮಿ ಅವರು ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದು, ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರ ಮನವಿಯನ್ನು ತಿರಸ್ಕರಿಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Feb 23, 2023 | 12:28 PM

Share

ದೆಹಲಿ: ಓ ಪನ್ನೀರಸೆಲ್ವಂಗೆ (O Panneerselvam) ಭಾರೀ ಹಿನ್ನಡೆ ಉಂಟಾಗಿದ್ದು, ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಪ್ರತಿಸ್ಪರ್ಧಿ ಇಪಿಎಸ್‌ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದೆ. ಇ ಪಳನಿಸ್ವಾಮಿ (Edappadi K Palaniswami) ಅವರು ಎಐಎಡಿಎಂಕೆ ಮುಖ್ಯಸ್ಥರಾಗಿ ಉಳಿಯಲು ಅವಕಾಶ ಮಾಡಿಕೊಟ್ಟಿದ್ದು, ಪ್ರತಿಸ್ಪರ್ಧಿ ಓ ಪನ್ನೀರಸೆಲ್ವಂ ಅವರ ಮನವಿಯನ್ನು ತಿರಸ್ಕರಿಸಿದೆ.

ಜುಲೈನಲ್ಲಿ ನಡೆದ ವಿವಾದಾತ್ಮಕ ಜನರಲ್ ಕೌನ್ಸಿಲ್ ಸಭೆಯಲ್ಲಿ ಪಕ್ಷದ ನಾಯಕರ ಬದಲಾವಣೆಗೆ ಸಂಬಂಧಿಸಿದ ಪ್ರಕರಣಗಳ ಅರ್ಜಿಯನ್ನು ಪರಿಗಣಿಸಿದ ನಂತರ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ. ಪನ್ನೀರಸೆಲ್ವಂ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ನಿರ್ಧಾರವು ಡಿಸೆಂಬರ್ 2016 ರಲ್ಲಿ ಎಐಎಡಿಎಂಕೆಯ ಮಾತೃಪಕ್ಷ ಜೆ ಜಯಲಲಿತಾ ಅವರ ಸಾವಿನಿಂದ ಉಂಟಾದ ಕೋಲಾಹಲ ಇತ್ತೀಚಿಗೆ ಮಹತ್ವದ ತಿರುವು ಪಡೆದುಕೊಂಡು. ಇದು ಮೊದಲು ಓ ಪನ್ನೀರಸೆಲ್ವಂ ಅವರನ್ನು ಜಯಲಲಿತಾ ಅವರ ಉತ್ತರಾಧಿಕಾರಿಯಾಗಿ ಮತ್ತು ನಂತರ ಇ ಪಳನಿಸ್ವಾಮಿ ಕಾಯಿದ್ದಿರಿಸಲಾಗಿತ್ತು. ಅಂದಿನಿಂದ ಎಐಎಡಿಎಂಕೆ ಅಧಿಕಾರದ ಹೋರಾಟ ನಡೆಯುತ್ತ ಬಂದಿತ್ತು.

ಇದನ್ನೂ ಓದಿ:ಪಳನಿಸ್ವಾಮಿಗೆ ಭಾರೀ ಹಿನ್ನಡೆ; ಹೊಸದಾಗಿ ಎಐಎಡಿಎಂಕೆ ಕೌನ್ಸಿಲ್ ಸಭೆ ನಡೆಸಲು ಹೈಕೋರ್ಟ್ ಆದೇಶ

ಕೊನೆಯ ಟ್ವಿಸ್ಟ್ ಸೆಪ್ಟೆಂಬರ್‌ನಲ್ಲಿ ಮದ್ರಾಸ್ ಹೈಕೋರ್ಟ್ ಇಪಿಎಸ್ ಅವರ ಮೇಲ್ಮನವಿಯನ್ನು ಅಂಗೀಕರಿಸಿತು, ಜುಲೈ ಸಭೆಯಲ್ಲಿ ಪಕ್ಷದಿಂದ ತೆಗೆದುಹಾಕಲ್ಪಟ್ಟ ಓ ಪನ್ನೀರಸೆಲ್ವಂ ಪರವಾಗಿ ಆದೇಶವನ್ನು ರದ್ದುಗೊಳಿಸಿತು, ದೇಶದ ವಿರೋಧ ಪಕ್ಷದ ಮುಖ್ಯಸ್ಥರಾಗಲು ಅವರ ಪ್ರತಿಸ್ಪರ್ಧಿಗೆ ದಾರಿ ಮಾಡಿಕೊಟ್ಟಿತು.

Published On - 11:45 am, Thu, 23 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!