Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಕಂತು ಪಾವತಿ ವಿಳಂಬ, ಅವಮಾನ ತಾಳಲಾರದೆ ಬಾಲಕಿ ಆತ್ಮಹತ್ಯೆ

ಸಹೋದರ ಸಾಲದ ಕಂತು ಪಾವತಿ ಮಾಡುವಲ್ಲಿ ವಿಳಂಬ ಮಾಡಿದ್ದಕ್ಕೆ ಅವಮಾನ ಅನುಭವಿಸಿದ ಬಾಲಕಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಹೋದರನ 585 ರೂ. ಸಾಲದ ಕಂತು ಪಾವತಿಸಲು ಸ್ವಲ್ಪ ವಿಳಂಬ ಮಾಡಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್​ನ ಛತ್ರದಲ್ಲಿ ನಡೆದಿದೆ.

ಸಾಲದ ಕಂತು ಪಾವತಿ ವಿಳಂಬ, ಅವಮಾನ ತಾಳಲಾರದೆ ಬಾಲಕಿ ಆತ್ಮಹತ್ಯೆ
ಸಾವು-ಸಾಂದರ್ಭಿಕ ಚಿತ್ರImage Credit source: NDTV
Follow us
ನಯನಾ ರಾಜೀವ್
|

Updated on: Oct 03, 2023 | 11:30 AM

ಸಹೋದರ ಸಾಲದ ಕಂತು ಪಾವತಿ ಮಾಡುವಲ್ಲಿ ವಿಳಂಬ ಮಾಡಿದ್ದಕ್ಕೆ ಅವಮಾನ ಅನುಭವಿಸಿದ ಬಾಲಕಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಹೋದರನ 585 ರೂ. ಸಾಲದ ಕಂತು ಪಾವತಿಸಲು ಸ್ವಲ್ಪ ವಿಳಂಬ ಮಾಡಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್​ನ ಛತ್ರದಲ್ಲಿ ನಡೆದಿದೆ.

ಸುಮಾರು 3 ತಿಂಗಳ ಹಿಂದೆ ಆಕೆಯ ಸಹೋದರ ಸಂಸ್ಥೆಯಿಂದ 25 ಸಾವಿರ ರೂ ಸಾಲ ಪಡೆದಿದ್ದ, ಮಾಸಿಕ ಹಣ ಪಾವತಿ ಮಾಡಲು ಕ್ಯಾಸ್ಪೋರ್ ಮೈಕ್ರೋ ಫೈನಾನ್ಸ್ ಕಂಪನಿಯ ಕಚೇರಿಗೆ ಭೇಟಿ ನೀಡಿದ್ದಳು. ಕಂಪನಿಯ ಉದ್ಯೋಗಿಯೊಬ್ಬರು ಬಾಲಕಿಯ ಕುಟುಂಬದವರು ಸೇರಿದಂತೆ ಗ್ರಾಮಸ್ಥರಿಂದ ಕಂತು ವಸೂಲಿ ಮಾಡಲು ಗ್ರಾಮಕ್ಕೆ ಬಂದಿದ್ದರು. ಆಕೆಯ ಸಹೋದರ ಮನೆಯಲ್ಲಿ ಇಲ್ಲದ ಕಾರಣ, ಕುಟುಂಬಕ್ಕೆ ಸಮಯಕ್ಕೆ ಪಾವತಿ ಮಾಡಲು ಸಾಧ್ಯವಾಗಲಿಲ್ಲ.

ಅದೇ ದಿನ, ಹುಡುಗಿ ಸ್ವತಃ ಹಣವನ್ನು ಠೇವಣಿ ಮಾಡಲು ಸಂಸ್ಥೆಯ ಕಚೇರಿಗೆ ಹೋದಳು. ಸುನೀಲ್ ಕುಮಾರ್ ಪಾಸ್ವಾನ್ ಎಂದು ಗುರುತಿಸಲಾದ ಉದ್ಯೋಗಿಯೊಬ್ಬರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಮತ್ತು ತಡವಾಗಿ ಪಾವತಿಸಿದ್ದಕ್ಕಾಗಿ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ಅವಮಾನಕ್ಕೊಳಗಾದ ಅವಳು ಮನೆಗೆ ಹಿಂದಿರುಗಿದಳು ಮತ್ತು ನಂತರ ವಿಷ ಕುಡಿದಿದ್ದಾಳೆ. ಆಸ್ಪತ್ರೆಗೆ ಸಾಗಿಸಿದರೂ, ಆಕೆಯ ಸ್ಥಿತಿಯು ಹದಗೆಟ್ಟಿದ್ದ ಕಾರಣ ಹಜಾರಿಬಾಗ್‌ನ ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದರು.

ಪೊಲೀಸರು ತನಿಖೆ ಆರಂಭಿಸಿದ್ದಾರೆ, ತಪ್ಪಿಗೆ ಕಾರಣರಾದವರನ್ನು ಪತ್ತೆ ಮಾಡಲು ನಾವು ಕ್ರಮ ಕೈಗೊಂಡಿದ್ದೇವೆ. ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ