AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​
ಹಿಮಾಚಲಕ್ಕೆ ಪ್ರವಾಸಿಗರ ದಂಡು..
TV9 Web
| Edited By: |

Updated on:Jun 14, 2021 | 12:19 PM

Share

ದೆಹಲಿ: ಕೊವಿಡ್​19 ಆರ್​ಟಿ-ಪಿಸಿಆರ್​ ನೆಗೆಟಿವ್​ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ರಾಜ್ಯಕ್ಕೆ ತೋರಿಸುವ ಅಗತ್ಯವಿಲ್ಲ ಎಂದು ಹಿಮಾಚಲ ಪ್ರದೇಶ ಘೋಷಿಸಿದೆ. ಈ ಕೂಡಲೇ ಹಿಮಾಚಲಕ್ಕೆ ಹೋಗುವ ರಸ್ತೆಯಲ್ಲಿ ನೂರಾರು ಕಾರಗಳು ಸಾಲು ಸಾಲಾಗಿ ನಿಂತಿದ್ದು, ಭಾರೀ ದಟ್ಟಣೆ ಉಂಟಾಗಿದೆ. ಜತೆಗೆ ಪ್ರವಾಸಿಗರಿಗೂ ಕೂಡಾ ಅನುಮತಿ ನೀಡಲಾದ್ದರಿಂದ ರಸ್ತೆಯಲ್ಲಿ ಕೆಲ ಸಮಯ ಸಂಚಾರ ಸ್ಥಗಿತಗೊಂಡಿದೆ.

ಹಿಮಾಚಲ ಪ್ರದೇಶದ ಸೋಲನ್​ ಜಿಲ್ಲೆಯ ಪರ್ವಾನೂ ಬಳಿ ಭಾನುವಾರ ನೂರಾರು ಕಾರುಗಳು ರಸ್ತೆಯಲ್ಲಿ ಉದ್ದ ಸಾಲು ಹಚ್ಚಿ ನಿಂತಿರುವುದು ಕಂಡು ಬಂದವು. ಇತರ ರಾಜ್ಯಗಳಿಂದ ಆಗಮಿಸುವವರಿಗೆ ಪ್ರವೇಶಕ್ಕೆ ಅನುಮತಿ ಇದ್ದರೂ ಕೂಡಾ ಕೊವಿಡ್​ ಇ-ಪಾಸ್​ ಇನ್ನೂ ಅಗತ್ಯವಿದೆ.

ಕಳೆದ 36 ಗಂಟೆಗಳಲ್ಲಿ ಸುಮಾರು 5,000ಕ್ಕಿಂತಲೂ ಹೆಚ್ಚು ವಾಹನಗಳು ಶಿಮ್ಲಾಕ್ಕೆ ಪ್ರವೇಶಿಸಿದವು. ಪ್ರವಾಸಿಗರ ಆಗಮನವು ಹೆಚ್ಚಾಗಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ. ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಎಚ್ಚರಿಸಲಾಗಿದೆ ಎಂದು ಶಿಮ್ಲಾ ಪೊಲೀಸ್​ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಶೇ. 50ರಷ್ಟು ಬಸ್​ಸಂಚಾರಕ್ಕೆ ಅವಕಾಶಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:

Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

Published On - 12:18 pm, Mon, 14 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?