AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​
ಹಿಮಾಚಲಕ್ಕೆ ಪ್ರವಾಸಿಗರ ದಂಡು..
TV9 Web
| Edited By: |

Updated on:Jun 14, 2021 | 12:19 PM

Share

ದೆಹಲಿ: ಕೊವಿಡ್​19 ಆರ್​ಟಿ-ಪಿಸಿಆರ್​ ನೆಗೆಟಿವ್​ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ರಾಜ್ಯಕ್ಕೆ ತೋರಿಸುವ ಅಗತ್ಯವಿಲ್ಲ ಎಂದು ಹಿಮಾಚಲ ಪ್ರದೇಶ ಘೋಷಿಸಿದೆ. ಈ ಕೂಡಲೇ ಹಿಮಾಚಲಕ್ಕೆ ಹೋಗುವ ರಸ್ತೆಯಲ್ಲಿ ನೂರಾರು ಕಾರಗಳು ಸಾಲು ಸಾಲಾಗಿ ನಿಂತಿದ್ದು, ಭಾರೀ ದಟ್ಟಣೆ ಉಂಟಾಗಿದೆ. ಜತೆಗೆ ಪ್ರವಾಸಿಗರಿಗೂ ಕೂಡಾ ಅನುಮತಿ ನೀಡಲಾದ್ದರಿಂದ ರಸ್ತೆಯಲ್ಲಿ ಕೆಲ ಸಮಯ ಸಂಚಾರ ಸ್ಥಗಿತಗೊಂಡಿದೆ.

ಹಿಮಾಚಲ ಪ್ರದೇಶದ ಸೋಲನ್​ ಜಿಲ್ಲೆಯ ಪರ್ವಾನೂ ಬಳಿ ಭಾನುವಾರ ನೂರಾರು ಕಾರುಗಳು ರಸ್ತೆಯಲ್ಲಿ ಉದ್ದ ಸಾಲು ಹಚ್ಚಿ ನಿಂತಿರುವುದು ಕಂಡು ಬಂದವು. ಇತರ ರಾಜ್ಯಗಳಿಂದ ಆಗಮಿಸುವವರಿಗೆ ಪ್ರವೇಶಕ್ಕೆ ಅನುಮತಿ ಇದ್ದರೂ ಕೂಡಾ ಕೊವಿಡ್​ ಇ-ಪಾಸ್​ ಇನ್ನೂ ಅಗತ್ಯವಿದೆ.

ಕಳೆದ 36 ಗಂಟೆಗಳಲ್ಲಿ ಸುಮಾರು 5,000ಕ್ಕಿಂತಲೂ ಹೆಚ್ಚು ವಾಹನಗಳು ಶಿಮ್ಲಾಕ್ಕೆ ಪ್ರವೇಶಿಸಿದವು. ಪ್ರವಾಸಿಗರ ಆಗಮನವು ಹೆಚ್ಚಾಗಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ. ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಎಚ್ಚರಿಸಲಾಗಿದೆ ಎಂದು ಶಿಮ್ಲಾ ಪೊಲೀಸ್​ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಶೇ. 50ರಷ್ಟು ಬಸ್​ಸಂಚಾರಕ್ಕೆ ಅವಕಾಶಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:

Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

Published On - 12:18 pm, Mon, 14 June 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು