AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ.

ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​
ಹಿಮಾಚಲಕ್ಕೆ ಪ್ರವಾಸಿಗರ ದಂಡು..
TV9 Web
| Edited By: |

Updated on:Jun 14, 2021 | 12:19 PM

Share

ದೆಹಲಿ: ಕೊವಿಡ್​19 ಆರ್​ಟಿ-ಪಿಸಿಆರ್​ ನೆಗೆಟಿವ್​ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ರಾಜ್ಯಕ್ಕೆ ತೋರಿಸುವ ಅಗತ್ಯವಿಲ್ಲ ಎಂದು ಹಿಮಾಚಲ ಪ್ರದೇಶ ಘೋಷಿಸಿದೆ. ಈ ಕೂಡಲೇ ಹಿಮಾಚಲಕ್ಕೆ ಹೋಗುವ ರಸ್ತೆಯಲ್ಲಿ ನೂರಾರು ಕಾರಗಳು ಸಾಲು ಸಾಲಾಗಿ ನಿಂತಿದ್ದು, ಭಾರೀ ದಟ್ಟಣೆ ಉಂಟಾಗಿದೆ. ಜತೆಗೆ ಪ್ರವಾಸಿಗರಿಗೂ ಕೂಡಾ ಅನುಮತಿ ನೀಡಲಾದ್ದರಿಂದ ರಸ್ತೆಯಲ್ಲಿ ಕೆಲ ಸಮಯ ಸಂಚಾರ ಸ್ಥಗಿತಗೊಂಡಿದೆ.

ಹಿಮಾಚಲ ಪ್ರದೇಶದ ಸೋಲನ್​ ಜಿಲ್ಲೆಯ ಪರ್ವಾನೂ ಬಳಿ ಭಾನುವಾರ ನೂರಾರು ಕಾರುಗಳು ರಸ್ತೆಯಲ್ಲಿ ಉದ್ದ ಸಾಲು ಹಚ್ಚಿ ನಿಂತಿರುವುದು ಕಂಡು ಬಂದವು. ಇತರ ರಾಜ್ಯಗಳಿಂದ ಆಗಮಿಸುವವರಿಗೆ ಪ್ರವೇಶಕ್ಕೆ ಅನುಮತಿ ಇದ್ದರೂ ಕೂಡಾ ಕೊವಿಡ್​ ಇ-ಪಾಸ್​ ಇನ್ನೂ ಅಗತ್ಯವಿದೆ.

ಕಳೆದ 36 ಗಂಟೆಗಳಲ್ಲಿ ಸುಮಾರು 5,000ಕ್ಕಿಂತಲೂ ಹೆಚ್ಚು ವಾಹನಗಳು ಶಿಮ್ಲಾಕ್ಕೆ ಪ್ರವೇಶಿಸಿದವು. ಪ್ರವಾಸಿಗರ ಆಗಮನವು ಹೆಚ್ಚಾಗಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಆಗಮಿಸುತ್ತಿರುವ ಪ್ರವಾಸಿಗರಿಗೆ ಕೊವಿಡ್​ ನಿಂಯಂತ್ರಣ ಕ್ರಮಗಳನ್ನು ಕಟ್ಟು-ನಿಟ್ಟಾಗಿ ಪಾಲಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮುಖಗವಸನ್ನು ತಪ್ಪದೇ ಧರಿಸಲು ಸೂಚನೆ ನೀಡಿದ್ದಾರೆ. ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಎಚ್ಚರಿಸಲಾಗಿದೆ ಎಂದು ಶಿಮ್ಲಾ ಪೊಲೀಸ್​ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಶೇ. 50ರಷ್ಟು ಬಸ್​ಸಂಚಾರಕ್ಕೆ ಅವಕಾಶಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:

Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ

ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಿಂಗ್​ ಕೋಬ್ರಾ ಪತ್ತೆ

Published On - 12:18 pm, Mon, 14 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ