AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!

ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!
ಪ್ರಮಾಣವಚನ ಸ್ವೀಕರಿಸುತ್ತಿರುವ ಗಂಡ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 05, 2022 | 6:37 PM

Share

ದಾಮೋಹ್ (ಮಧ್ಯಪ್ರದೇಶ): ಮಧ್ಯಪ್ರದೇಶದ (Madhya Pradesh) ದಾಮೋಹ್ (Damoh) ಜಿಲ್ಲೆಯಲ್ಲಿ ಸರಪಂಚ್ ಆಗಿ ಗೆದ್ದಿದ್ದು ಮಹಿಳೆ. ಆದರೆ ಕಚೇರಿಯಲ್ಲಿ ಅಧಿಕಾರ ವಹಿಸುವ ಮುನ್ನ ಪ್ರಮಾಣವಚನ ಸ್ವೀಕರಿಸಿದ್ದು ಆಕೆಯ ಪತಿ. ಇಲ್ಲಿನ ಗೈಸಾಬಾದ್ ಪಂಚಾಯತ್​​ನಲ್ಲಿ ಈ ಘಟನೆ ನಡೆದಿದ್ದು ಜಿಲ್ಲಾಡಳಿತ ವರದಿ ಕೇಳಿದೆ. ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸುವ ವೇಳೆ ಈ ಮಹಿಳೆಯರು ಯಾರೂ ವೇದಿಕೆ ಮೇಲಿರಲಿಲ್ಲ. ಅವರ ಬದಲಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು. ಚುನಾಯಿತ ಸರಪಂಚ್ ಮತ್ತು ಇತರ ಮಹಿಳೆಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಾಗುವುದು, ಇದಕ್ಕಾಗಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಆದಾಗ್ಯೂ ,ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಮಹಿಳೆಯರ ಗಂಡಂದಿರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿಸಿದ್ದಾರೆ ಎಂದು ಹೇಳಿದ್ದು, ಆ ಅಧಿಕಾರಿಗಳು ಈಗ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 5 August 22

Follow Us
ಶ್ರಾವಣ ಶನಿವಾರ: ದೊಡ್ಡಪೇಟೆ ವೆಂಕಟರಮಣಸ್ವಾಮಿ ದೇಗುಲದಲ್ಲಿ ಅದ್ದೂರಿ ಪೂಜೆ
ಶ್ರಾವಣ ಶನಿವಾರ: ದೊಡ್ಡಪೇಟೆ ವೆಂಕಟರಮಣಸ್ವಾಮಿ ದೇಗುಲದಲ್ಲಿ ಅದ್ದೂರಿ ಪೂಜೆ
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ