AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!

ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!
ಪ್ರಮಾಣವಚನ ಸ್ವೀಕರಿಸುತ್ತಿರುವ ಗಂಡ
TV9 Web
| Edited By: |

Updated on:Aug 05, 2022 | 6:37 PM

Share

ದಾಮೋಹ್ (ಮಧ್ಯಪ್ರದೇಶ): ಮಧ್ಯಪ್ರದೇಶದ (Madhya Pradesh) ದಾಮೋಹ್ (Damoh) ಜಿಲ್ಲೆಯಲ್ಲಿ ಸರಪಂಚ್ ಆಗಿ ಗೆದ್ದಿದ್ದು ಮಹಿಳೆ. ಆದರೆ ಕಚೇರಿಯಲ್ಲಿ ಅಧಿಕಾರ ವಹಿಸುವ ಮುನ್ನ ಪ್ರಮಾಣವಚನ ಸ್ವೀಕರಿಸಿದ್ದು ಆಕೆಯ ಪತಿ. ಇಲ್ಲಿನ ಗೈಸಾಬಾದ್ ಪಂಚಾಯತ್​​ನಲ್ಲಿ ಈ ಘಟನೆ ನಡೆದಿದ್ದು ಜಿಲ್ಲಾಡಳಿತ ವರದಿ ಕೇಳಿದೆ. ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸುವ ವೇಳೆ ಈ ಮಹಿಳೆಯರು ಯಾರೂ ವೇದಿಕೆ ಮೇಲಿರಲಿಲ್ಲ. ಅವರ ಬದಲಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು. ಚುನಾಯಿತ ಸರಪಂಚ್ ಮತ್ತು ಇತರ ಮಹಿಳೆಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಾಗುವುದು, ಇದಕ್ಕಾಗಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಆದಾಗ್ಯೂ ,ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಮಹಿಳೆಯರ ಗಂಡಂದಿರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿಸಿದ್ದಾರೆ ಎಂದು ಹೇಳಿದ್ದು, ಆ ಅಧಿಕಾರಿಗಳು ಈಗ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 5 August 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ